23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಾಧಕರು

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

ಬೆಳ್ತಂಗಡಿ: ಕಟೀಲು ಐದನೇ ಮೇಳದ ಚೆಂಡೆವಾದಕ ಮಧೂರು ರಾಮಪ್ರಕಾಶ ಕಲ್ಲೂರಾಯರಿಗೆ ,ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಇವರು ಕೊಡ ಮಾಡುವ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಬಾರಿ ಬೆಳ್ತಂಗಡಿಯ ಗೇರುಕಟ್ಟೆಯ ಮಧೂರು ರಾಮಪ್ರಕಾಶ ಕಲ್ಲೂರಾಯರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ, ಕಟೀಲಿನ ಬ್ರಹ್ಮಶ್ರೀ ವೇದಮೂರ್ತಿ ಆಸ್ರಣ್ಣ ಮನೆಯವರೆಲ್ಲರೂ, ಗಣ್ಯಾತಿ ಗಣ್ಯರೆಲ್ಲ ಉಪಸ್ಥಿತರಿದ್ದರು.

ರಾಮಪ್ರಕಾಶ ಕಲ್ಲೂರಾಯರು ಬೆಳ್ತಂಗಡಿಯ ಗೇರುಕಟ್ಟೆಯ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಉಪನ್ಯಾಸಕಿ ಶ್ರೀಮತಿ ಕೆ ಆರ್ ಸುವರ್ಣ ಕುಮಾರಿಯವರ ಪುತ್ರರಾಗಿದ್ದಾರೆ. ಹಿಮ್ಮೇಳದ ಎಲ್ಲಾ ಕ್ಷೇತ್ರದಲ್ಲಿಯೂ ರಾಮ ಪ್ರಕಾಶ ಕಲ್ಲೂರಾಯರು ಪ್ರತಿಭಾವಂತರಾಗಿದ್ದಾರೆ.

Related posts

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ಉತ್ತೀರ್ಣ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ, ಜಯರಾಮ ನೆಲ್ಲಿತ್ತಾಯರಿಗೆ “ಸಮಾಜ ಭೂಷಣ”ಪ್ರಶಸ್ತಿ

Suddi Udaya

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಅತ್ಯುನ್ನತ ಸೇವೆಗಾಗಿ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯ್ ಕುಮಾ‌ರ್ ರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya
error: Content is protected !!