25.7 C
ಪುತ್ತೂರು, ಬೆಳ್ತಂಗಡಿ
March 7, 2026
ಸಂಘ-ಸಂಸ್ಥೆಗಳು

ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿಯಾಗಿ ಪ್ರಶಾಂತ್ ಕಲ್ಲಾಪು

ಗೋಪಾಲ ಕಾಶಿಪಟ್ಣ,

ಪ್ರಶಾಂತ್ ಕಲ್ಲಾಪು

ಬೆಳ್ತಂಗಡಿ: ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ, ಇದರ ನೂತನ ದೈವಾರಾದನ ಸಮಿತಿಯ ಆಯ್ಕೆಯನ್ನು ತಾಲೂಕು ಸಮಿತಿಯ ಅಧ್ಯಕ್ಷರಾದ ಎಸ್. ಪ್ರಭಾಕರ , ಮಾಜಿ ಅಧ್ಯಕ್ಷ ರಾದ ಸೇಸಪ್ಪ ನಲಿಕೆಹಾಗೂ ಸಮಿತಿ ಸದಸ್ಯರುಗಳ ಸಮ್ಮುಖದಲ್ಲಿ ಡಿ.29ರಂದು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿ ಯಾಗಿ ಪ್ರಶಾಂತ್ ಕಲ್ಲಾಪು, ಉಪಾಧ್ಯಕ್ಷರಾಗಿ ಕಾಂತಪ್ಪ ಪೆರಿಂಜೆ , ಧರ್ಣಪ್ಪ ಅರುವ, ಲಕ್ಷ್ಮಣ ಜೈನಪೇಟೆ, ಗೌರವ ಸಲಹೆಗಾರರಾಗಿ ರಮೇಶ್ ಪೆರಿಂಜೆ, ಜೊತೆಕಾರ್ಯದರ್ಶಿ ಯಾಗಿ ಶ್ರೀನಿವಾಸ ಮುಂಗೆಲು, ಸಮಿತಿಯ ಸದಸ್ಯರುಗಳಾಗಿ, ಸುರೇಶ್ ಕುಕ್ಕೊಟ್ಟು, ಚಂದಪ್ಪ ಕುಕ್ಕೊಟ್ಟು, ಸುರೇಶ್ ಮುಂಗೆಲು , ಯೋಗೀಶ್ ಧರ್ಮಸ್ಥಳ, ಪ್ರಶಾಂತ ಮುಂಗೆಲು , ರಮೇಶ್ ಕುಕ್ಕೊಟ್ಟು ಶ್ರೀಧರ ಕಾಶಿಪಟ್ಣ , ಗೋಪಾಲ ಅರುವ ,ರಾಜೇಶ್ ಪ್ರಶಾಂತ್ , ಶೇಖರ ಬಂಗಾಡಿ , ಧರ್ಣಪ್ಪ , ಇವರುಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಸಮಿತಿಯ ಉಪಾಧ್ಯಕ್ಷರಾದ ರಾಮು ಶಿಶಿಲ, ಸದಸ್ಯರಾದ ವಿಜಯ್ ಮುಂಡಾಜೆ, ವಿನಯ ಕೊಯ್ಯುರ್, ಜಗದೀಶ ಓಡಿಲ್ನಾಳ ಓಬಯ್ಯ ಧರ್ಮಸ್ಥಳ,ಹಾಗೂ ಸಮಾಜ ಬಾಂಧವರು ಹಾಜರಿದ್ದರು, ಸಂಘದ ಪ್ರಧಾನ ಕಾರ್ಯದರ್ಶಿ ತಿಮ್ಮಪ ವೇಣೂರು ಸ್ವಾಗತಿಸಿ, ಹಾಗೂ ಧನ್ಯವಾದವಿತ್ತರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 20,000 ಸಹಾಯ ಧನ ವಿತರಣೆ

Suddi Udaya

ನ.20: ಚಾರ್ಮಾಡಿಯಲ್ಲಿ ಸಹಕಾರ ಸಪ್ತಾಹ ಸಮಾರೋಪ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಲಾಯಿಲ: ಕೌಶಲ್ಯಾಭಿವೃದ್ಧಿ ಯೋಜನೆಯಡಿ ಸಾರಿಗೊಂಡೆ ತರಬೇತಿ ಸಮಾರೋಪ ಕಾರ್ಯಕ್ರಮ

Suddi Udaya
error: Content is protected !!