23.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಂಘ-ಸಂಸ್ಥೆಗಳು

ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿಯಾಗಿ ಪ್ರಶಾಂತ್ ಕಲ್ಲಾಪು

ಗೋಪಾಲ ಕಾಶಿಪಟ್ಣ,

ಪ್ರಶಾಂತ್ ಕಲ್ಲಾಪು

ಬೆಳ್ತಂಗಡಿ: ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ, ಇದರ ನೂತನ ದೈವಾರಾದನ ಸಮಿತಿಯ ಆಯ್ಕೆಯನ್ನು ತಾಲೂಕು ಸಮಿತಿಯ ಅಧ್ಯಕ್ಷರಾದ ಎಸ್. ಪ್ರಭಾಕರ , ಮಾಜಿ ಅಧ್ಯಕ್ಷ ರಾದ ಸೇಸಪ್ಪ ನಲಿಕೆಹಾಗೂ ಸಮಿತಿ ಸದಸ್ಯರುಗಳ ಸಮ್ಮುಖದಲ್ಲಿ ಡಿ.29ರಂದು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿ ಯಾಗಿ ಪ್ರಶಾಂತ್ ಕಲ್ಲಾಪು, ಉಪಾಧ್ಯಕ್ಷರಾಗಿ ಕಾಂತಪ್ಪ ಪೆರಿಂಜೆ , ಧರ್ಣಪ್ಪ ಅರುವ, ಲಕ್ಷ್ಮಣ ಜೈನಪೇಟೆ, ಗೌರವ ಸಲಹೆಗಾರರಾಗಿ ರಮೇಶ್ ಪೆರಿಂಜೆ, ಜೊತೆಕಾರ್ಯದರ್ಶಿ ಯಾಗಿ ಶ್ರೀನಿವಾಸ ಮುಂಗೆಲು, ಸಮಿತಿಯ ಸದಸ್ಯರುಗಳಾಗಿ, ಸುರೇಶ್ ಕುಕ್ಕೊಟ್ಟು, ಚಂದಪ್ಪ ಕುಕ್ಕೊಟ್ಟು, ಸುರೇಶ್ ಮುಂಗೆಲು , ಯೋಗೀಶ್ ಧರ್ಮಸ್ಥಳ, ಪ್ರಶಾಂತ ಮುಂಗೆಲು , ರಮೇಶ್ ಕುಕ್ಕೊಟ್ಟು ಶ್ರೀಧರ ಕಾಶಿಪಟ್ಣ , ಗೋಪಾಲ ಅರುವ ,ರಾಜೇಶ್ ಪ್ರಶಾಂತ್ , ಶೇಖರ ಬಂಗಾಡಿ , ಧರ್ಣಪ್ಪ , ಇವರುಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಸಮಿತಿಯ ಉಪಾಧ್ಯಕ್ಷರಾದ ರಾಮು ಶಿಶಿಲ, ಸದಸ್ಯರಾದ ವಿಜಯ್ ಮುಂಡಾಜೆ, ವಿನಯ ಕೊಯ್ಯುರ್, ಜಗದೀಶ ಓಡಿಲ್ನಾಳ ಓಬಯ್ಯ ಧರ್ಮಸ್ಥಳ,ಹಾಗೂ ಸಮಾಜ ಬಾಂಧವರು ಹಾಜರಿದ್ದರು, ಸಂಘದ ಪ್ರಧಾನ ಕಾರ್ಯದರ್ಶಿ ತಿಮ್ಮಪ ವೇಣೂರು ಸ್ವಾಗತಿಸಿ, ಹಾಗೂ ಧನ್ಯವಾದವಿತ್ತರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಝೇಂಕಾರ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಭಾರತದ ಉಪ ರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್‌ರವರಿಂದ ಸಿರಿ ಸಂಸ್ಥೆಯ ‘ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ ಲೋಕಾರ್ಪಣೆ

Suddi Udaya

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya
error: Content is protected !!