September 6, 2026
ಸಂಘ-ಸಂಸ್ಥೆಗಳು

ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿಯಾಗಿ ಪ್ರಶಾಂತ್ ಕಲ್ಲಾಪು

ಗೋಪಾಲ ಕಾಶಿಪಟ್ಣ,

ಪ್ರಶಾಂತ್ ಕಲ್ಲಾಪು

ಬೆಳ್ತಂಗಡಿ: ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ, ಇದರ ನೂತನ ದೈವಾರಾದನ ಸಮಿತಿಯ ಆಯ್ಕೆಯನ್ನು ತಾಲೂಕು ಸಮಿತಿಯ ಅಧ್ಯಕ್ಷರಾದ ಎಸ್. ಪ್ರಭಾಕರ , ಮಾಜಿ ಅಧ್ಯಕ್ಷ ರಾದ ಸೇಸಪ್ಪ ನಲಿಕೆಹಾಗೂ ಸಮಿತಿ ಸದಸ್ಯರುಗಳ ಸಮ್ಮುಖದಲ್ಲಿ ಡಿ.29ರಂದು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿ ಯಾಗಿ ಪ್ರಶಾಂತ್ ಕಲ್ಲಾಪು, ಉಪಾಧ್ಯಕ್ಷರಾಗಿ ಕಾಂತಪ್ಪ ಪೆರಿಂಜೆ , ಧರ್ಣಪ್ಪ ಅರುವ, ಲಕ್ಷ್ಮಣ ಜೈನಪೇಟೆ, ಗೌರವ ಸಲಹೆಗಾರರಾಗಿ ರಮೇಶ್ ಪೆರಿಂಜೆ, ಜೊತೆಕಾರ್ಯದರ್ಶಿ ಯಾಗಿ ಶ್ರೀನಿವಾಸ ಮುಂಗೆಲು, ಸಮಿತಿಯ ಸದಸ್ಯರುಗಳಾಗಿ, ಸುರೇಶ್ ಕುಕ್ಕೊಟ್ಟು, ಚಂದಪ್ಪ ಕುಕ್ಕೊಟ್ಟು, ಸುರೇಶ್ ಮುಂಗೆಲು , ಯೋಗೀಶ್ ಧರ್ಮಸ್ಥಳ, ಪ್ರಶಾಂತ ಮುಂಗೆಲು , ರಮೇಶ್ ಕುಕ್ಕೊಟ್ಟು ಶ್ರೀಧರ ಕಾಶಿಪಟ್ಣ , ಗೋಪಾಲ ಅರುವ ,ರಾಜೇಶ್ ಪ್ರಶಾಂತ್ , ಶೇಖರ ಬಂಗಾಡಿ , ಧರ್ಣಪ್ಪ , ಇವರುಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಸಮಿತಿಯ ಉಪಾಧ್ಯಕ್ಷರಾದ ರಾಮು ಶಿಶಿಲ, ಸದಸ್ಯರಾದ ವಿಜಯ್ ಮುಂಡಾಜೆ, ವಿನಯ ಕೊಯ್ಯುರ್, ಜಗದೀಶ ಓಡಿಲ್ನಾಳ ಓಬಯ್ಯ ಧರ್ಮಸ್ಥಳ,ಹಾಗೂ ಸಮಾಜ ಬಾಂಧವರು ಹಾಜರಿದ್ದರು, ಸಂಘದ ಪ್ರಧಾನ ಕಾರ್ಯದರ್ಶಿ ತಿಮ್ಮಪ ವೇಣೂರು ಸ್ವಾಗತಿಸಿ, ಹಾಗೂ ಧನ್ಯವಾದವಿತ್ತರು.

Related posts

ಉಜಿರೆ ಪ್ರಗತಿ ಮಹಿಳಾ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya

ಗೌಡರ ಯಾನೆ ಒಕ್ಕಲಿಗ ಗ್ರಾಮ ಸಮಿತಿ ಹಾಗೂ ಶಿಶಿಲ ಗ್ರಾಮದ ಬೈಲುವಾರು ಸಮಿತಿಯ ಪದಾಧಿಕಾರಿಗಳ ಸಭೆ

Suddi Udaya

ಕೂಟ ಮಹಾಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಮಹಾಸಭೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya
error: Content is protected !!