23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಂಘ-ಸಂಸ್ಥೆಗಳು

ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿಯಾಗಿ ಪ್ರಶಾಂತ್ ಕಲ್ಲಾಪು

ಗೋಪಾಲ ಕಾಶಿಪಟ್ಣ,

ಪ್ರಶಾಂತ್ ಕಲ್ಲಾಪು

ಬೆಳ್ತಂಗಡಿ: ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ, ಇದರ ನೂತನ ದೈವಾರಾದನ ಸಮಿತಿಯ ಆಯ್ಕೆಯನ್ನು ತಾಲೂಕು ಸಮಿತಿಯ ಅಧ್ಯಕ್ಷರಾದ ಎಸ್. ಪ್ರಭಾಕರ , ಮಾಜಿ ಅಧ್ಯಕ್ಷ ರಾದ ಸೇಸಪ್ಪ ನಲಿಕೆಹಾಗೂ ಸಮಿತಿ ಸದಸ್ಯರುಗಳ ಸಮ್ಮುಖದಲ್ಲಿ ಡಿ.29ರಂದು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿ ಯಾಗಿ ಪ್ರಶಾಂತ್ ಕಲ್ಲಾಪು, ಉಪಾಧ್ಯಕ್ಷರಾಗಿ ಕಾಂತಪ್ಪ ಪೆರಿಂಜೆ , ಧರ್ಣಪ್ಪ ಅರುವ, ಲಕ್ಷ್ಮಣ ಜೈನಪೇಟೆ, ಗೌರವ ಸಲಹೆಗಾರರಾಗಿ ರಮೇಶ್ ಪೆರಿಂಜೆ, ಜೊತೆಕಾರ್ಯದರ್ಶಿ ಯಾಗಿ ಶ್ರೀನಿವಾಸ ಮುಂಗೆಲು, ಸಮಿತಿಯ ಸದಸ್ಯರುಗಳಾಗಿ, ಸುರೇಶ್ ಕುಕ್ಕೊಟ್ಟು, ಚಂದಪ್ಪ ಕುಕ್ಕೊಟ್ಟು, ಸುರೇಶ್ ಮುಂಗೆಲು , ಯೋಗೀಶ್ ಧರ್ಮಸ್ಥಳ, ಪ್ರಶಾಂತ ಮುಂಗೆಲು , ರಮೇಶ್ ಕುಕ್ಕೊಟ್ಟು ಶ್ರೀಧರ ಕಾಶಿಪಟ್ಣ , ಗೋಪಾಲ ಅರುವ ,ರಾಜೇಶ್ ಪ್ರಶಾಂತ್ , ಶೇಖರ ಬಂಗಾಡಿ , ಧರ್ಣಪ್ಪ , ಇವರುಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಸಮಿತಿಯ ಉಪಾಧ್ಯಕ್ಷರಾದ ರಾಮು ಶಿಶಿಲ, ಸದಸ್ಯರಾದ ವಿಜಯ್ ಮುಂಡಾಜೆ, ವಿನಯ ಕೊಯ್ಯುರ್, ಜಗದೀಶ ಓಡಿಲ್ನಾಳ ಓಬಯ್ಯ ಧರ್ಮಸ್ಥಳ,ಹಾಗೂ ಸಮಾಜ ಬಾಂಧವರು ಹಾಜರಿದ್ದರು, ಸಂಘದ ಪ್ರಧಾನ ಕಾರ್ಯದರ್ಶಿ ತಿಮ್ಮಪ ವೇಣೂರು ಸ್ವಾಗತಿಸಿ, ಹಾಗೂ ಧನ್ಯವಾದವಿತ್ತರು.

Related posts

ಮಾ.28: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕ ಕಾಸರಗೋಡು ಜಿಲ್ಲಾ ಮಕ್ಕಳ ಸಾಹಿತ್ಯೋತ್ಸವ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ

Suddi Udaya

ಬಂದಾರು : ಪೆರ್ಲ -ಬೈಪಾಡಿಯಲ್ಲಿ ನೂತನ ಶಾಖಾ ಅಂಚೆ ಕಚೇರಿ ಉದ್ಘಾಟನೆ

Suddi Udaya

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಡಿ.7: ಬೆಳ್ತಂಗಡಿಯಲ್ಲಿ ಜೇಸಿ ಉತ್ಸವ, ವಿವಿಧ ಸ್ಪರ್ದೆಗಳು, ಸಾಂಸ್ಕೃತಿಕ ಕಾರ್ಯಕ್ರಮ, ಸಾಧನಾಶ್ರೀ ಪ್ರಶಸ್ತಿ

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya
error: Content is protected !!