March 7, 2026
Uncategorizedತಾಲೂಕು ಸುದ್ದಿ

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

ಬಂದಾರು : ಡಿ 29 ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ನಿನ್ನೆ ರಾತ್ರಿ ಒಂಟಿ ಸಲಗದ ದಾಳಿ ನಡೆಸಿ ಕೃಷಿ, ಸೊತ್ತುಗಳನ್ನು ನಾಶ ಪಡಿಸಿದೆ.

ಓಟೆಚ್ಚಾರು ಪರಿಸರದ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್ ರವರ ಅಡಿಕೆ ಗಿಡ, ಪೈಪ್ ಲೈನ್ ಹಾನಿಮಾಡಿದ್ದೂ ನೀರಿನ ಬ್ಯಾರೆಲ್ ಅಪ್ಪಚ್ಚಿ ಮಾಡಿದ್ದೂ, ರಸ್ತೆ ಬದಿಯಲ್ಲಿದ್ದ ಮರವನ್ನು ಮಗುಚಿ ನಜ್ಜು

ಗುಜ್ಜು ಮಾಡಿದ್ದೂ ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.
ಆನೆ ದಾಳಿ ನಿರಂತರವಾಗಿ ನಡೀತಾ ಇದೆ ಕೃಷಿಕರಿಗೆ ಆತಂಕ ಹೆಚ್ಚಾಗಿದೆ.

ಅರಣ್ಯ ಇಲಾಖೆ, ಸರ್ಕಾರ ಇದರ ಬಗ್ಗೆ ಯಾಕೆ ಸಮರ್ಪಕವಾದ ಪರಿಹಾರ ನೀಡುತ್ತಿಲ್ಲ ಅನ್ನೋದು ಆನೆದಾಳಿಯಿಂದ ಹಾನಿಗಿಡಾದ ನೊಂದ ಕೃಷಿಕರ ಅಳಲು ವ್ಯಕ್ತವಾಗ್ತಾ ಇದೆ. ಕೂಡಲೇ ಇದರ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರ ಬಂಧನ-ರೂ.5.32 ಲಕ್ಷದ ಚಿನ್ನಾಭರಣ ವಶ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರೋತ್ಸವ: ನಾಡು – ನುಡಿಯ ರಾಷ್ಟ್ರೀಯ ಸಮ್ಮೇಳನ ಉದ್ಘಾಟನೆ

Suddi Udaya

ಜ.7 : ಧರ್ಮಸ್ಥಳದಲ್ಲಿ ನೂತನ ಸಂಕೀರ್ಣ ಶ್ರೀ ಸಾನ್ನಿಧ್ಯ ಉದ್ಘಾಟನೆ ಹಾಗೂ ಜ್ಞಾನ ದೀಪ ಕಾರ್ಯಕ್ರಮ

Suddi Udaya

ಮಚ್ಚಿನ: ಪಾಲಡ್ಕದಲ್ಲಿ ನೂತನ ಅಂಗನವಾಡಿ ಕೇಂದ್ರದ ಲೋಕಾರ್ಪಣೆ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya
error: Content is protected !!