23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedತಾಲೂಕು ಸುದ್ದಿ

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

ಬಂದಾರು : ಡಿ 29 ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ನಿನ್ನೆ ರಾತ್ರಿ ಒಂಟಿ ಸಲಗದ ದಾಳಿ ನಡೆಸಿ ಕೃಷಿ, ಸೊತ್ತುಗಳನ್ನು ನಾಶ ಪಡಿಸಿದೆ.

ಓಟೆಚ್ಚಾರು ಪರಿಸರದ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್ ರವರ ಅಡಿಕೆ ಗಿಡ, ಪೈಪ್ ಲೈನ್ ಹಾನಿಮಾಡಿದ್ದೂ ನೀರಿನ ಬ್ಯಾರೆಲ್ ಅಪ್ಪಚ್ಚಿ ಮಾಡಿದ್ದೂ, ರಸ್ತೆ ಬದಿಯಲ್ಲಿದ್ದ ಮರವನ್ನು ಮಗುಚಿ ನಜ್ಜು

ಗುಜ್ಜು ಮಾಡಿದ್ದೂ ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.
ಆನೆ ದಾಳಿ ನಿರಂತರವಾಗಿ ನಡೀತಾ ಇದೆ ಕೃಷಿಕರಿಗೆ ಆತಂಕ ಹೆಚ್ಚಾಗಿದೆ.

ಅರಣ್ಯ ಇಲಾಖೆ, ಸರ್ಕಾರ ಇದರ ಬಗ್ಗೆ ಯಾಕೆ ಸಮರ್ಪಕವಾದ ಪರಿಹಾರ ನೀಡುತ್ತಿಲ್ಲ ಅನ್ನೋದು ಆನೆದಾಳಿಯಿಂದ ಹಾನಿಗಿಡಾದ ನೊಂದ ಕೃಷಿಕರ ಅಳಲು ವ್ಯಕ್ತವಾಗ್ತಾ ಇದೆ. ಕೂಡಲೇ ಇದರ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಮತ್ತು ಪ.ಪೂ. ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ ಅಂಗದಾನ ಜಾಗೃತಿ ಕಾರ್ಯಕ್ರಮ ‘ಧಾತ್ರು’ ಆಯೋಜನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya
error: Content is protected !!