July 23, 2026
Uncategorizedತಾಲೂಕು ಸುದ್ದಿ

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

ಬಂದಾರು : ಡಿ 29 ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ನಿನ್ನೆ ರಾತ್ರಿ ಒಂಟಿ ಸಲಗದ ದಾಳಿ ನಡೆಸಿ ಕೃಷಿ, ಸೊತ್ತುಗಳನ್ನು ನಾಶ ಪಡಿಸಿದೆ.

ಓಟೆಚ್ಚಾರು ಪರಿಸರದ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್ ರವರ ಅಡಿಕೆ ಗಿಡ, ಪೈಪ್ ಲೈನ್ ಹಾನಿಮಾಡಿದ್ದೂ ನೀರಿನ ಬ್ಯಾರೆಲ್ ಅಪ್ಪಚ್ಚಿ ಮಾಡಿದ್ದೂ, ರಸ್ತೆ ಬದಿಯಲ್ಲಿದ್ದ ಮರವನ್ನು ಮಗುಚಿ ನಜ್ಜು

ಗುಜ್ಜು ಮಾಡಿದ್ದೂ ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.
ಆನೆ ದಾಳಿ ನಿರಂತರವಾಗಿ ನಡೀತಾ ಇದೆ ಕೃಷಿಕರಿಗೆ ಆತಂಕ ಹೆಚ್ಚಾಗಿದೆ.

ಅರಣ್ಯ ಇಲಾಖೆ, ಸರ್ಕಾರ ಇದರ ಬಗ್ಗೆ ಯಾಕೆ ಸಮರ್ಪಕವಾದ ಪರಿಹಾರ ನೀಡುತ್ತಿಲ್ಲ ಅನ್ನೋದು ಆನೆದಾಳಿಯಿಂದ ಹಾನಿಗಿಡಾದ ನೊಂದ ಕೃಷಿಕರ ಅಳಲು ವ್ಯಕ್ತವಾಗ್ತಾ ಇದೆ. ಕೂಡಲೇ ಇದರ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ನೃತ್ಯ ಹಾಗೂ ಸಂಗೀತ ಸಮಾರೋಪ

Suddi Udaya

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya

ಕಲ್ಮಂಜ: ಅಲೆಕ್ಕಿ ನಿವಾಸಿ ಗೀತಾ ನಿಧನ

Suddi Udaya
error: Content is protected !!