25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

ಬಂದಾರು : ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ಡಿ.29ರಂದು ರಾತ್ರಿ ಒಂಟಿ ಸಲಗದ ದಾಳಿ. ಅಲ್ಲಿನ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್ ರವರ ಅಡಿಕೆ ಗಿಡ, ಪೈಪ್ ಲೈನ್ ಹಾನಿಮಾಡಿದ್ದೂ ನೀರಿನ ಬ್ಯಾರೆಲ್ ಅಪ್ಪಚ್ಚಿ ಮಾಡಿದ್ದೂ, ರಸ್ತೆ ಬದಿಯಲ್ಲಿದ್ದ ಮರವನ್ನು ಮಗುಚಿ ನಜ್ಜು ಗುಜ್ಜು ಮಾಡಿದ್ದೂ ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಆನೆ ದಾಳಿ ನಿರಂತರವಾಗಿ ನಡೀತಾ ಇದೆ ಕೃಷಿಕರಿಗೆ ಆತಂಕ ಹೆಚ್ಚಾಗಿದೆ. ಅರಣ್ಯ ಇಲಾಖೆ, ಸರ್ಕಾರ ಇದರ ಬಗ್ಗೆ ಯಾಕೆ ಸಮರ್ಪಕವಾದ ಪರಿಹಾರ ನೀಡುತ್ತಿಲ್ಲ ಅನ್ನೋದು ಆನೆ ದಾಳಿಯಿಂದ ಹಾನಿಗಿಡಾದ ನೊಂದ ಕೃಷಿಕರ ಅಳಲು ವ್ಯಕ್ತವಾಗಿದೆ.

Related posts

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ಕಳಿಯ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿಯ ಜಾಗವನ್ನು ಸ್ಥಳೀಯರೊಬ್ಬರು ಅತಿಕ್ರಮಿಸಿದ ಪ್ರಕರಣ: ಸಾರ್ವಜನಿಕರು ಮತ್ತು ಅಂಗನವಾಡಿ ಬಾಲ ವಿಕಾಸ ಸಮಿತಿ ವತಿಯಿಂದ ಆಕ್ಷೇಪ: ತಹಶೀಲ್ದಾರರಿಗೆ ಹಾಗೂ ಪೋಲಿಸ್ ಠಾಣೆಗೆ ದೂರು

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಬೆಳ್ತಂಗಡಿ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ: ನಿವೃತ್ತ ಜಯಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!