September 6, 2026
ಅಪರಾಧ ಸುದ್ದಿಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

ಬಂದಾರು : ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ಡಿ.29ರಂದು ರಾತ್ರಿ ಒಂಟಿ ಸಲಗದ ದಾಳಿ. ಅಲ್ಲಿನ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್ ರವರ ಅಡಿಕೆ ಗಿಡ, ಪೈಪ್ ಲೈನ್ ಹಾನಿಮಾಡಿದ್ದೂ ನೀರಿನ ಬ್ಯಾರೆಲ್ ಅಪ್ಪಚ್ಚಿ ಮಾಡಿದ್ದೂ, ರಸ್ತೆ ಬದಿಯಲ್ಲಿದ್ದ ಮರವನ್ನು ಮಗುಚಿ ನಜ್ಜು ಗುಜ್ಜು ಮಾಡಿದ್ದೂ ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಆನೆ ದಾಳಿ ನಿರಂತರವಾಗಿ ನಡೀತಾ ಇದೆ ಕೃಷಿಕರಿಗೆ ಆತಂಕ ಹೆಚ್ಚಾಗಿದೆ. ಅರಣ್ಯ ಇಲಾಖೆ, ಸರ್ಕಾರ ಇದರ ಬಗ್ಗೆ ಯಾಕೆ ಸಮರ್ಪಕವಾದ ಪರಿಹಾರ ನೀಡುತ್ತಿಲ್ಲ ಅನ್ನೋದು ಆನೆ ದಾಳಿಯಿಂದ ಹಾನಿಗಿಡಾದ ನೊಂದ ಕೃಷಿಕರ ಅಳಲು ವ್ಯಕ್ತವಾಗಿದೆ.

Related posts

ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

Suddi Udaya

ಟೈಲರ್ ಮಹಿಳೆಗೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆಯಾಗುವಂತೆ ಬೆಳ್ತಂಗಡಿ ಟೈಲರ್ ಎಸೋಸಿಯೇಶನ್ ವತಿಯಿಂದ ಬೆಳ್ತಂಗಡಿ ಮುಖ್ಯ ಠಾಣಾಧಿಕಾರಿಗೆ ಮನವಿ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮಹಿಳಾ ದೌರ್ಜನ್ಯ – ಸುರಕ್ಷತೆ ಹಾಗೂ ‘ಮುಟ್ಟಿನ ನೈರ್ಮಲ್ಯ ದಿನಾಚರಣೆ’ ಜಾಗೃತಿ ಕಾರ್ಯಕ್ರಮ

Suddi Udaya

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!