29.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: 2019ರಲ್ಲಿ ಚಾರ್ಮಾಡಿ ಗ್ರಾಮದ ಕೊಳಂಬೆಯಲ್ಲಿ ಸೃಷ್ಟಿಯಾಗಿದ್ದ ಪ್ರವಾಹದಿಂದಾಗಿ ಮನೆಗಳು ಕೊಚ್ಚಿ ಹೋಗಿ ಜನರು ಆಸರೆಯನ್ನು ಕಳೆದುಕೊಂಡಿದ್ದರು.

ಈ ವೇಳೆ ಈ ಜನರ ನೆರವಿಗೆ ಬದುಕು ಕಟ್ಟೋಣ ಬನ್ನಿ ತಂಡ ನಿಂತಿತ್ತು. ಕೊಚ್ಚಿ ಹೋಗಿದ್ದ ಕೊಳಂಬೆಯನ್ನು ಬದುಕು ಕಟ್ಟೋಣ ಬನ್ನಿ ಮರು ನಿರ್ಮಿಸಿತ್ತು. ಕೊಳಂಬೆಯ ಮರು ನಿರ್ಮಾಣದ ಬಗ್ಗೆ ನೈಜ ಕತೆಯನ್ನಾಧರಿಸಿ ತೆಗೆದ ಕಿರುಚಿತ್ರ ಕೊಳಂಬೆ.

ಇದೀಗ ಕೊಳಂಬೆ ಕಿರುಚಿತ್ರ ರೆಡ್ ಇನ್ಕಾರ್ನೇಷನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- 2025 ಪ್ರಶಸ್ತಿಗೆ ಆಯ್ಕೆಯಾಗಿದೆ. ದಸ್ಕತ್ ಸಿನಿಮಾ ಖ್ಯಾತಿಯ ಅನೀಶ್ ಪೂಜಾರಿ ವೇಣೂರು ನಿರ್ದೇಶಿಸಿ, ಕೋಟ್ಯಾನ್ ಕ್ರಿಯೇಷನ್ಸ್ ಕೊಳಂಬೆ ಕಿರುಚಿತ್ರದ ನಿರ್ಮಾಣ ಮಾಡಿತ್ತು.

Related posts

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ ಕೇವಲ ಎರಡೇ ದಿನಗಳು ಬಾಕಿ

Suddi Udaya

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

Suddi Udaya

ಪ್ರಯಾಗ್ ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನಗೈದ ಶಾಸಕ ಹರೀಶ್ ಪೂಂಜ ಹಾಗೂ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya
error: Content is protected !!