25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: 2019ರಲ್ಲಿ ಚಾರ್ಮಾಡಿ ಗ್ರಾಮದ ಕೊಳಂಬೆಯಲ್ಲಿ ಸೃಷ್ಟಿಯಾಗಿದ್ದ ಪ್ರವಾಹದಿಂದಾಗಿ ಮನೆಗಳು ಕೊಚ್ಚಿ ಹೋಗಿ ಜನರು ಆಸರೆಯನ್ನು ಕಳೆದುಕೊಂಡಿದ್ದರು.

ಈ ವೇಳೆ ಈ ಜನರ ನೆರವಿಗೆ ಬದುಕು ಕಟ್ಟೋಣ ಬನ್ನಿ ತಂಡ ನಿಂತಿತ್ತು. ಕೊಚ್ಚಿ ಹೋಗಿದ್ದ ಕೊಳಂಬೆಯನ್ನು ಬದುಕು ಕಟ್ಟೋಣ ಬನ್ನಿ ಮರು ನಿರ್ಮಿಸಿತ್ತು. ಕೊಳಂಬೆಯ ಮರು ನಿರ್ಮಾಣದ ಬಗ್ಗೆ ನೈಜ ಕತೆಯನ್ನಾಧರಿಸಿ ತೆಗೆದ ಕಿರುಚಿತ್ರ ಕೊಳಂಬೆ.

ಇದೀಗ ಕೊಳಂಬೆ ಕಿರುಚಿತ್ರ ರೆಡ್ ಇನ್ಕಾರ್ನೇಷನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- 2025 ಪ್ರಶಸ್ತಿಗೆ ಆಯ್ಕೆಯಾಗಿದೆ. ದಸ್ಕತ್ ಸಿನಿಮಾ ಖ್ಯಾತಿಯ ಅನೀಶ್ ಪೂಜಾರಿ ವೇಣೂರು ನಿರ್ದೇಶಿಸಿ, ಕೋಟ್ಯಾನ್ ಕ್ರಿಯೇಷನ್ಸ್ ಕೊಳಂಬೆ ಕಿರುಚಿತ್ರದ ನಿರ್ಮಾಣ ಮಾಡಿತ್ತು.

Related posts

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಲೋಕಸಭೆ ಚುನಾವಣೆ ಹಿನ್ನಲೆ: ಬೆಳ್ತಂಗಡಿ ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕ‌ರ್ ಮತ್ತು ಪ.ಪಂ. ಮುಖ್ಯಾಧಿಕಾರಿ ರಾಜೇಶ್ ಕೆ. ವರ್ಗಾವಣೆ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!