ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: 2019ರಲ್ಲಿ ಚಾರ್ಮಾಡಿ ಗ್ರಾಮದ ಕೊಳಂಬೆಯಲ್ಲಿ ಸೃಷ್ಟಿಯಾಗಿದ್ದ ಪ್ರವಾಹದಿಂದಾಗಿ ಮನೆಗಳು ಕೊಚ್ಚಿ ಹೋಗಿ ಜನರು ಆಸರೆಯನ್ನು ಕಳೆದುಕೊಂಡಿದ್ದರು.

ಈ ವೇಳೆ ಈ ಜನರ ನೆರವಿಗೆ ಬದುಕು ಕಟ್ಟೋಣ ಬನ್ನಿ ತಂಡ ನಿಂತಿತ್ತು. ಕೊಚ್ಚಿ ಹೋಗಿದ್ದ ಕೊಳಂಬೆಯನ್ನು ಬದುಕು ಕಟ್ಟೋಣ ಬನ್ನಿ ಮರು ನಿರ್ಮಿಸಿತ್ತು. ಕೊಳಂಬೆಯ ಮರು ನಿರ್ಮಾಣದ ಬಗ್ಗೆ ನೈಜ ಕತೆಯನ್ನಾಧರಿಸಿ ತೆಗೆದ ಕಿರುಚಿತ್ರ ಕೊಳಂಬೆ.

ಇದೀಗ ಕೊಳಂಬೆ ಕಿರುಚಿತ್ರ ರೆಡ್ ಇನ್ಕಾರ್ನೇಷನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- 2025 ಪ್ರಶಸ್ತಿಗೆ ಆಯ್ಕೆಯಾಗಿದೆ. ದಸ್ಕತ್ ಸಿನಿಮಾ ಖ್ಯಾತಿಯ ಅನೀಶ್ ಪೂಜಾರಿ ವೇಣೂರು ನಿರ್ದೇಶಿಸಿ, ಕೋಟ್ಯಾನ್ ಕ್ರಿಯೇಷನ್ಸ್ ಕೊಳಂಬೆ ಕಿರುಚಿತ್ರದ ನಿರ್ಮಾಣ ಮಾಡಿತ್ತು.

Related posts

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya

ಕೊಕ್ರಾಡಿ ಶ್ರೀ ಕೊಡಮಣಿತ್ತಾಯ ದೈವಸ್ಥಾನ ಹಾಗೂ ಬ್ರಹ್ಮಬೈದರ್ಕಳ ಗರಡಿ ಇದರ ಪುನರ್ ಪ್ರತಿಷ್ಠೆ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಓಣಂ ಆಚರಣೆ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ-ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!