July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: 2019ರಲ್ಲಿ ಚಾರ್ಮಾಡಿ ಗ್ರಾಮದ ಕೊಳಂಬೆಯಲ್ಲಿ ಸೃಷ್ಟಿಯಾಗಿದ್ದ ಪ್ರವಾಹದಿಂದಾಗಿ ಮನೆಗಳು ಕೊಚ್ಚಿ ಹೋಗಿ ಜನರು ಆಸರೆಯನ್ನು ಕಳೆದುಕೊಂಡಿದ್ದರು.

ಈ ವೇಳೆ ಈ ಜನರ ನೆರವಿಗೆ ಬದುಕು ಕಟ್ಟೋಣ ಬನ್ನಿ ತಂಡ ನಿಂತಿತ್ತು. ಕೊಚ್ಚಿ ಹೋಗಿದ್ದ ಕೊಳಂಬೆಯನ್ನು ಬದುಕು ಕಟ್ಟೋಣ ಬನ್ನಿ ಮರು ನಿರ್ಮಿಸಿತ್ತು. ಕೊಳಂಬೆಯ ಮರು ನಿರ್ಮಾಣದ ಬಗ್ಗೆ ನೈಜ ಕತೆಯನ್ನಾಧರಿಸಿ ತೆಗೆದ ಕಿರುಚಿತ್ರ ಕೊಳಂಬೆ.

ಇದೀಗ ಕೊಳಂಬೆ ಕಿರುಚಿತ್ರ ರೆಡ್ ಇನ್ಕಾರ್ನೇಷನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- 2025 ಪ್ರಶಸ್ತಿಗೆ ಆಯ್ಕೆಯಾಗಿದೆ. ದಸ್ಕತ್ ಸಿನಿಮಾ ಖ್ಯಾತಿಯ ಅನೀಶ್ ಪೂಜಾರಿ ವೇಣೂರು ನಿರ್ದೇಶಿಸಿ, ಕೋಟ್ಯಾನ್ ಕ್ರಿಯೇಷನ್ಸ್ ಕೊಳಂಬೆ ಕಿರುಚಿತ್ರದ ನಿರ್ಮಾಣ ಮಾಡಿತ್ತು.

Related posts

ಬೆಳ್ತಂಗಡಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲಾ ವಿದ್ಯಾರ್ಥಿಗಳಿಗೆ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಸಂಸ್ಥೆಯಿಂದ ಉಚಿತ ಕಲಿಕಾ ಸಾಮಗ್ರಿಗಳ ವಿತರಣೆ

Suddi Udaya

ಬಿ.ಸಿ.ರೋಡ್ ಬಸ್‌ ನಿಲ್ದಾಣದಲ್ಲಿ ಯುವತಿಯ ಹತ್ಯೆ : ಆರೋಪಿ ಪರಾರಿ

Suddi Udaya

ಸಮಾಜ ಸೇವಾ ಟ್ರಸ್ಟ್ ಸಂಸ್ಥಾಪಕ ರವಿ ಕಕ್ಕೆಪದವು ಹಾಗೂ ಸುಬ್ರಮಣ್ಯ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸದಸ್ಯರಿಂದ ಸುಬ್ರಹ್ಮಣ್ಯದ ಕುಮಾರಧಾರ ವೆಂಟೆಡ್ ಡ್ಯಾಮ್ ಬಳಿ ಸ್ವಚ್ಛತಾ ಕಾರ್ಯ

Suddi Udaya

ಕಕ್ಯಪದವು ಎಲ್.ಸಿ.ಆರ್ ಪ.ಪೂ. ಕಾಲೇಜು: ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

Suddi Udaya

ಹ್ಯಾಂಡ್ ಬಾಲ್ ಪಂದ್ಯಾಟ: ಸಂತ ತೆರೇಸಾ ಸಂಸ್ಥೆಯ ವಿದ್ಯಾರ್ಥಿಗಳ ಅದ್ಭುತ ಸಾಧನೆ, ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya
error: Content is protected !!