23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ ಮತ್ತು ಪೋಷಕರು ಇವರ ಸಹಭಾಗಿತ್ವದಲ್ಲಿ ” ಕಣ್ಣಿನ ಉಚಿತ ತಪಾಸಣಾ ಶಿಬಿರವು 2.5 NVG Eye Mithra ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ ನಡೆಯಿತು.

ರಾಮಚಂದ್ರ ರವರು ಕಣ್ಣಿನ ದೋಷ, ಯಾವ ರೀತಿಯಾದ ಆಹಾರ ಸೇವನೆ ಕಣ್ಣಿಗೆ ಉತ್ತಮ , ಅತಿಯಾದ ಮೊಬೈಲ್ ಬಳಕೆಯಿಂದ ಕಣ್ಣಿನ ಮೇಲಾಗುವ ದುಷ್ಪರಿಣಾಮ ಮತ್ತು ನೇತ್ರದಾನದ ಬಗ್ಗೆ ಅರಿವನ್ನು ಮೂಡಿಸಿದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಗ್ರಾಮಸ್ಥರು ಕಣ್ಣಿನ ತಪಾಸಣೆಯ ಪ್ರಯೋಜನವನ್ನು ಪಡೆದುಕೊಂಡರು.

ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ನಂದ ಕೆ, ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್, ಶಾಲಾ ಶಿಕ್ಷಕ ವೃಂದದವರು, ಪೋಷಕರು, ಗ್ರಾಮಸ್ಥರು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತಡ್ಕ ದೇವಳದ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ ಪಾವಡಪ್ಪ ದೊಡಮನಿ ಕುಟುಂಬ ಸಮೇತರಾಗಿ ಸೌತಡ್ಕ ದೇವಳಕ್ಕೆ ಭೇಟಿ

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya

ಕಣಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!