September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ ಮತ್ತು ಪೋಷಕರು ಇವರ ಸಹಭಾಗಿತ್ವದಲ್ಲಿ ” ಕಣ್ಣಿನ ಉಚಿತ ತಪಾಸಣಾ ಶಿಬಿರವು 2.5 NVG Eye Mithra ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ ನಡೆಯಿತು.

ರಾಮಚಂದ್ರ ರವರು ಕಣ್ಣಿನ ದೋಷ, ಯಾವ ರೀತಿಯಾದ ಆಹಾರ ಸೇವನೆ ಕಣ್ಣಿಗೆ ಉತ್ತಮ , ಅತಿಯಾದ ಮೊಬೈಲ್ ಬಳಕೆಯಿಂದ ಕಣ್ಣಿನ ಮೇಲಾಗುವ ದುಷ್ಪರಿಣಾಮ ಮತ್ತು ನೇತ್ರದಾನದ ಬಗ್ಗೆ ಅರಿವನ್ನು ಮೂಡಿಸಿದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಪೋಷಕರು ಮತ್ತು ಗ್ರಾಮಸ್ಥರು ಕಣ್ಣಿನ ತಪಾಸಣೆಯ ಪ್ರಯೋಜನವನ್ನು ಪಡೆದುಕೊಂಡರು.

ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ನಂದ ಕೆ, ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್, ಶಾಲಾ ಶಿಕ್ಷಕ ವೃಂದದವರು, ಪೋಷಕರು, ಗ್ರಾಮಸ್ಥರು ಮತ್ತು ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವೇಣೂರು: ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಖ್ಯಾತ ಪತ್ರಕರ್ತ, ಉತ್ತಮ ಕತೆಗಾರ ಮನೋಹರ್ ಪ್ರಸಾದ್ ನಿಧನ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಏಕರೂಪ ಸಮವಸ್ತ್ರ ನೀತಿ ಪಾಲನೆ ಹಾಗೂ ಬಕ್ರೀದ್ ಹಬ್ಬದ ಹಿನ್ನಲೆ ಅಕ್ರಮ ಗೋಹತ್ಯೆ ತಡೆಗೆ ಆಗ್ರಹ: ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರ್ ರಿಗೆ ಮನವಿ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya
error: Content is protected !!