23.3 C
ಪುತ್ತೂರು, ಬೆಳ್ತಂಗಡಿ
May 18, 2025
ಧಾರ್ಮಿಕ

ಕೊಕ್ಕಡ ದೇವಸ್ಥಾನದ ಬಸವ ಶ್ಯಾಮ ಇನ್ನಿಲ್ಲ

ಬೆಳ್ತಂಗಡಿ: ಕಳೆದ ಸುಮಾರು 15 ವರ್ಷಗಳಿಂದ ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಸೇವೆಯನ್ನು
ನೀಡುತ್ತಿದ್ದ ಬಸವ ಶ್ಯಾಮ ಇಂದು ಸಾವನ್ನಪ್ಪಿದೆ.

ಶ್ಯಾಮ ಬಸವ ( ನಂದಿ ) ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಸೇವೆಯನ್ನು ಸಲ್ಲಿಸುತ್ತಿತ್ತು. ಬಸವನನ್ನು ಪುರುಷೋತ್ತಮ ಟೈಲರ್ ಮಡ್ಯಾಳಗುಂಡಿ ಆರೈಕೆಯನ್ನು ಮಾಡುತ್ತಿದ್ದರು ಹಾಗೂ ಕಳೆದ 7 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾಮಧೇನು ಗೋಶಾಲೆ ಹಲ್ಲಿಂಗೇರಿಯಲ್ಲಿ ಆರೈಕೆಯನ್ನು ಮಾಡುತ್ತಿದ್ದರು.
ಇಂದು ಅಲ್ಪಕಾಲಿಕ ಅನಾರೋಗ್ಯದ ಕಾರಣ ಹಲ್ಲಿಂಗೇರಿ ಗೋಶಾಲೆಯಲ್ಲಿ ಸಾವನ್ನಪ್ಪಿದೆ.

Related posts

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ: ವೈಭವದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬಂದಾರು: ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya
error: Content is protected !!