September 6, 2026
ಧಾರ್ಮಿಕ

ಕೊಕ್ಕಡ ದೇವಸ್ಥಾನದ ಬಸವ ಶ್ಯಾಮ ಇನ್ನಿಲ್ಲ

ಬೆಳ್ತಂಗಡಿ: ಕಳೆದ ಸುಮಾರು 15 ವರ್ಷಗಳಿಂದ ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಸೇವೆಯನ್ನು
ನೀಡುತ್ತಿದ್ದ ಬಸವ ಶ್ಯಾಮ ಇಂದು ಸಾವನ್ನಪ್ಪಿದೆ.

ಶ್ಯಾಮ ಬಸವ ( ನಂದಿ ) ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಸೇವೆಯನ್ನು ಸಲ್ಲಿಸುತ್ತಿತ್ತು. ಬಸವನನ್ನು ಪುರುಷೋತ್ತಮ ಟೈಲರ್ ಮಡ್ಯಾಳಗುಂಡಿ ಆರೈಕೆಯನ್ನು ಮಾಡುತ್ತಿದ್ದರು ಹಾಗೂ ಕಳೆದ 7 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾಮಧೇನು ಗೋಶಾಲೆ ಹಲ್ಲಿಂಗೇರಿಯಲ್ಲಿ ಆರೈಕೆಯನ್ನು ಮಾಡುತ್ತಿದ್ದರು.
ಇಂದು ಅಲ್ಪಕಾಲಿಕ ಅನಾರೋಗ್ಯದ ಕಾರಣ ಹಲ್ಲಿಂಗೇರಿ ಗೋಶಾಲೆಯಲ್ಲಿ ಸಾವನ್ನಪ್ಪಿದೆ.

Related posts

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ: ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ, ನವಕ ಕಲಶಾಭಿಷೇಕ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ : ಹೊರ ಕಾಣಿಕೆಯ ಆಕಷ೯ಕ ಹಾಗೂ ಭವ್ಯ ವಾದ ಶೋಭಾಯಾತ್ರೆ – ಯಕ್ಷಗಾನ ವೇಷ, ಹತ್ತು ಭಜನಾ ತಂಡಗಳಿಂದ ಕುಣಿತ ಭಜನೆ, ಕೊಂಬು,ಚೆಂಡೆ, ವಾದ್ಯ ವಿಶೇಷ ಆಕಷ೯ಣೆ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!