July 23, 2026
ಧಾರ್ಮಿಕ

ಕೊಕ್ಕಡ ದೇವಸ್ಥಾನದ ಬಸವ ಶ್ಯಾಮ ಇನ್ನಿಲ್ಲ

ಬೆಳ್ತಂಗಡಿ: ಕಳೆದ ಸುಮಾರು 15 ವರ್ಷಗಳಿಂದ ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಸೇವೆಯನ್ನು
ನೀಡುತ್ತಿದ್ದ ಬಸವ ಶ್ಯಾಮ ಇಂದು ಸಾವನ್ನಪ್ಪಿದೆ.

ಶ್ಯಾಮ ಬಸವ ( ನಂದಿ ) ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಸೇವೆಯನ್ನು ಸಲ್ಲಿಸುತ್ತಿತ್ತು. ಬಸವನನ್ನು ಪುರುಷೋತ್ತಮ ಟೈಲರ್ ಮಡ್ಯಾಳಗುಂಡಿ ಆರೈಕೆಯನ್ನು ಮಾಡುತ್ತಿದ್ದರು ಹಾಗೂ ಕಳೆದ 7 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾಮಧೇನು ಗೋಶಾಲೆ ಹಲ್ಲಿಂಗೇರಿಯಲ್ಲಿ ಆರೈಕೆಯನ್ನು ಮಾಡುತ್ತಿದ್ದರು.
ಇಂದು ಅಲ್ಪಕಾಲಿಕ ಅನಾರೋಗ್ಯದ ಕಾರಣ ಹಲ್ಲಿಂಗೇರಿ ಗೋಶಾಲೆಯಲ್ಲಿ ಸಾವನ್ನಪ್ಪಿದೆ.

Related posts

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಬೂಡುಜಾಲು ನಾಡದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ಹಾಗೂ ದೊಂಪದ ಬಲಿ ಜಾತ್ರೆ

Suddi Udaya

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya

ಕೊಕ್ಕಡ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ಪ್ರಕರ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭೇಟಿ

Suddi Udaya

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya
error: Content is protected !!