37.9 C
ಪುತ್ತೂರು, ಬೆಳ್ತಂಗಡಿ
March 6, 2026
ಸಾಧಕರು

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

ಬೆಳ್ತಂಗಡಿ: ಕಟೀಲು ಐದನೇ ಮೇಳದ ಚೆಂಡೆವಾದಕ ಮಧೂರು ರಾಮಪ್ರಕಾಶ ಕಲ್ಲೂರಾಯರಿಗೆ ,ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಇವರು ಕೊಡ ಮಾಡುವ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಬಾರಿ ಬೆಳ್ತಂಗಡಿಯ ಗೇರುಕಟ್ಟೆಯ ಮಧೂರು ರಾಮಪ್ರಕಾಶ ಕಲ್ಲೂರಾಯರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ, ಕಟೀಲಿನ ಬ್ರಹ್ಮಶ್ರೀ ವೇದಮೂರ್ತಿ ಆಸ್ರಣ್ಣ ಮನೆಯವರೆಲ್ಲರೂ, ಗಣ್ಯಾತಿ ಗಣ್ಯರೆಲ್ಲ ಉಪಸ್ಥಿತರಿದ್ದರು.

ರಾಮಪ್ರಕಾಶ ಕಲ್ಲೂರಾಯರು ಬೆಳ್ತಂಗಡಿಯ ಗೇರುಕಟ್ಟೆಯ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಉಪನ್ಯಾಸಕಿ ಶ್ರೀಮತಿ ಕೆ ಆರ್ ಸುವರ್ಣ ಕುಮಾರಿಯವರ ಪುತ್ರರಾಗಿದ್ದಾರೆ. ಹಿಮ್ಮೇಳದ ಎಲ್ಲಾ ಕ್ಷೇತ್ರದಲ್ಲಿಯೂ ರಾಮ ಪ್ರಕಾಶ ಕಲ್ಲೂರಾಯರು ಪ್ರತಿಭಾವಂತರಾಗಿದ್ದಾರೆ.

Related posts

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya

ಮೊಗ್ರು ಕಡಮ್ಮಾಜೆ ಫಾರ್ಮ್ಸ್ ನಲ್ಲಿ 3 ದಿನ ನಡೆಯಲಿರುವ ಮೀನು ಮೇಳಕ್ಕೆ ಚಾಲನೆ: ವಿಶೇಷ ಆಕರ್ಷಣೆ ಮೀನಿಗೆ ಗಾಳ ಹಾಕುವ ಸ್ಪರ್ಧೆ

Suddi Udaya

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದಶಿಯಾಗಿ ಡಾ.. ಕೆ. ಜಯಕೀರ್ತಿ ಜೈನ್ನೇಮಕ

Suddi Udaya

ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ 10ನೇ ಬಾರಿಗೆ’ ಸಾಧನ ಶ್ರೀ ಪ್ರಶಸ್ತಿ ‘

Suddi Udaya

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!