31.8 C
ಪುತ್ತೂರು, ಬೆಳ್ತಂಗಡಿ
May 18, 2025
ಸಾಧಕರು

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

ಬೆಳ್ತಂಗಡಿ: ಕಟೀಲು ಐದನೇ ಮೇಳದ ಚೆಂಡೆವಾದಕ ಮಧೂರು ರಾಮಪ್ರಕಾಶ ಕಲ್ಲೂರಾಯರಿಗೆ ,ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಇವರು ಕೊಡ ಮಾಡುವ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಬಾರಿ ಬೆಳ್ತಂಗಡಿಯ ಗೇರುಕಟ್ಟೆಯ ಮಧೂರು ರಾಮಪ್ರಕಾಶ ಕಲ್ಲೂರಾಯರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ, ಕಟೀಲಿನ ಬ್ರಹ್ಮಶ್ರೀ ವೇದಮೂರ್ತಿ ಆಸ್ರಣ್ಣ ಮನೆಯವರೆಲ್ಲರೂ, ಗಣ್ಯಾತಿ ಗಣ್ಯರೆಲ್ಲ ಉಪಸ್ಥಿತರಿದ್ದರು.

ರಾಮಪ್ರಕಾಶ ಕಲ್ಲೂರಾಯರು ಬೆಳ್ತಂಗಡಿಯ ಗೇರುಕಟ್ಟೆಯ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಉಪನ್ಯಾಸಕಿ ಶ್ರೀಮತಿ ಕೆ ಆರ್ ಸುವರ್ಣ ಕುಮಾರಿಯವರ ಪುತ್ರರಾಗಿದ್ದಾರೆ. ಹಿಮ್ಮೇಳದ ಎಲ್ಲಾ ಕ್ಷೇತ್ರದಲ್ಲಿಯೂ ರಾಮ ಪ್ರಕಾಶ ಕಲ್ಲೂರಾಯರು ಪ್ರತಿಭಾವಂತರಾಗಿದ್ದಾರೆ.

Related posts

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya
error: Content is protected !!