September 6, 2026
ಸಾಧಕರು

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

ಬೆಳ್ತಂಗಡಿ: ಕಟೀಲು ಐದನೇ ಮೇಳದ ಚೆಂಡೆವಾದಕ ಮಧೂರು ರಾಮಪ್ರಕಾಶ ಕಲ್ಲೂರಾಯರಿಗೆ ,ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಇವರು ಕೊಡ ಮಾಡುವ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಬಾರಿ ಬೆಳ್ತಂಗಡಿಯ ಗೇರುಕಟ್ಟೆಯ ಮಧೂರು ರಾಮಪ್ರಕಾಶ ಕಲ್ಲೂರಾಯರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ, ಕಟೀಲಿನ ಬ್ರಹ್ಮಶ್ರೀ ವೇದಮೂರ್ತಿ ಆಸ್ರಣ್ಣ ಮನೆಯವರೆಲ್ಲರೂ, ಗಣ್ಯಾತಿ ಗಣ್ಯರೆಲ್ಲ ಉಪಸ್ಥಿತರಿದ್ದರು.

ರಾಮಪ್ರಕಾಶ ಕಲ್ಲೂರಾಯರು ಬೆಳ್ತಂಗಡಿಯ ಗೇರುಕಟ್ಟೆಯ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಉಪನ್ಯಾಸಕಿ ಶ್ರೀಮತಿ ಕೆ ಆರ್ ಸುವರ್ಣ ಕುಮಾರಿಯವರ ಪುತ್ರರಾಗಿದ್ದಾರೆ. ಹಿಮ್ಮೇಳದ ಎಲ್ಲಾ ಕ್ಷೇತ್ರದಲ್ಲಿಯೂ ರಾಮ ಪ್ರಕಾಶ ಕಲ್ಲೂರಾಯರು ಪ್ರತಿಭಾವಂತರಾಗಿದ್ದಾರೆ.

Related posts

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ಮಂಜೂಷಾ ವಸ್ತು ಸಂಗ್ರಹಾಲಯವನ್ನು ವಿಶ್ವದಲ್ಲೇ ಅತಿದೊಡ್ಡ ಏಕ ವ್ಯಕ್ತಿ ಸಂಗ್ರಹಾಲಯ ಎಂದು ಗುರುತಿಸಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೌರವ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

Suddi Udaya
error: Content is protected !!