July 23, 2026
ಸಾಧಕರು

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

ಬೆಳ್ತಂಗಡಿ: ಕಟೀಲು ಐದನೇ ಮೇಳದ ಚೆಂಡೆವಾದಕ ಮಧೂರು ರಾಮಪ್ರಕಾಶ ಕಲ್ಲೂರಾಯರಿಗೆ ,ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಇವರು ಕೊಡ ಮಾಡುವ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಬಾರಿ ಬೆಳ್ತಂಗಡಿಯ ಗೇರುಕಟ್ಟೆಯ ಮಧೂರು ರಾಮಪ್ರಕಾಶ ಕಲ್ಲೂರಾಯರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ, ಕಟೀಲಿನ ಬ್ರಹ್ಮಶ್ರೀ ವೇದಮೂರ್ತಿ ಆಸ್ರಣ್ಣ ಮನೆಯವರೆಲ್ಲರೂ, ಗಣ್ಯಾತಿ ಗಣ್ಯರೆಲ್ಲ ಉಪಸ್ಥಿತರಿದ್ದರು.

ರಾಮಪ್ರಕಾಶ ಕಲ್ಲೂರಾಯರು ಬೆಳ್ತಂಗಡಿಯ ಗೇರುಕಟ್ಟೆಯ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಉಪನ್ಯಾಸಕಿ ಶ್ರೀಮತಿ ಕೆ ಆರ್ ಸುವರ್ಣ ಕುಮಾರಿಯವರ ಪುತ್ರರಾಗಿದ್ದಾರೆ. ಹಿಮ್ಮೇಳದ ಎಲ್ಲಾ ಕ್ಷೇತ್ರದಲ್ಲಿಯೂ ರಾಮ ಪ್ರಕಾಶ ಕಲ್ಲೂರಾಯರು ಪ್ರತಿಭಾವಂತರಾಗಿದ್ದಾರೆ.

Related posts

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕ : ಧಾರ್ಮಿಕ ಕ್ಷೇತ್ರದ ಸಾಧನೆಗಾಗಿ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಗೌರವ ಪುರಸ್ಕಾರ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya
error: Content is protected !!