September 6, 2026
ಸಂಘ-ಸಂಸ್ಥೆಗಳು

ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿಯಾಗಿ ಪ್ರಶಾಂತ್ ಕಲ್ಲಾಪು

ಗೋಪಾಲ ಕಾಶಿಪಟ್ಣ,

ಪ್ರಶಾಂತ್ ಕಲ್ಲಾಪು

ಬೆಳ್ತಂಗಡಿ: ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ, ಇದರ ನೂತನ ದೈವಾರಾದನ ಸಮಿತಿಯ ಆಯ್ಕೆಯನ್ನು ತಾಲೂಕು ಸಮಿತಿಯ ಅಧ್ಯಕ್ಷರಾದ ಎಸ್. ಪ್ರಭಾಕರ , ಮಾಜಿ ಅಧ್ಯಕ್ಷ ರಾದ ಸೇಸಪ್ಪ ನಲಿಕೆಹಾಗೂ ಸಮಿತಿ ಸದಸ್ಯರುಗಳ ಸಮ್ಮುಖದಲ್ಲಿ ಡಿ.29ರಂದು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿ ಯಾಗಿ ಪ್ರಶಾಂತ್ ಕಲ್ಲಾಪು, ಉಪಾಧ್ಯಕ್ಷರಾಗಿ ಕಾಂತಪ್ಪ ಪೆರಿಂಜೆ , ಧರ್ಣಪ್ಪ ಅರುವ, ಲಕ್ಷ್ಮಣ ಜೈನಪೇಟೆ, ಗೌರವ ಸಲಹೆಗಾರರಾಗಿ ರಮೇಶ್ ಪೆರಿಂಜೆ, ಜೊತೆಕಾರ್ಯದರ್ಶಿ ಯಾಗಿ ಶ್ರೀನಿವಾಸ ಮುಂಗೆಲು, ಸಮಿತಿಯ ಸದಸ್ಯರುಗಳಾಗಿ, ಸುರೇಶ್ ಕುಕ್ಕೊಟ್ಟು, ಚಂದಪ್ಪ ಕುಕ್ಕೊಟ್ಟು, ಸುರೇಶ್ ಮುಂಗೆಲು , ಯೋಗೀಶ್ ಧರ್ಮಸ್ಥಳ, ಪ್ರಶಾಂತ ಮುಂಗೆಲು , ರಮೇಶ್ ಕುಕ್ಕೊಟ್ಟು ಶ್ರೀಧರ ಕಾಶಿಪಟ್ಣ , ಗೋಪಾಲ ಅರುವ ,ರಾಜೇಶ್ ಪ್ರಶಾಂತ್ , ಶೇಖರ ಬಂಗಾಡಿ , ಧರ್ಣಪ್ಪ , ಇವರುಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಸಮಿತಿಯ ಉಪಾಧ್ಯಕ್ಷರಾದ ರಾಮು ಶಿಶಿಲ, ಸದಸ್ಯರಾದ ವಿಜಯ್ ಮುಂಡಾಜೆ, ವಿನಯ ಕೊಯ್ಯುರ್, ಜಗದೀಶ ಓಡಿಲ್ನಾಳ ಓಬಯ್ಯ ಧರ್ಮಸ್ಥಳ,ಹಾಗೂ ಸಮಾಜ ಬಾಂಧವರು ಹಾಜರಿದ್ದರು, ಸಂಘದ ಪ್ರಧಾನ ಕಾರ್ಯದರ್ಶಿ ತಿಮ್ಮಪ ವೇಣೂರು ಸ್ವಾಗತಿಸಿ, ಹಾಗೂ ಧನ್ಯವಾದವಿತ್ತರು.

Related posts

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya

ಕಣಿಯೂರು ಕುಲಾಲ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ.

Suddi Udaya

35 ವರ್ಷಗಳ ಸೇವೆಗೆ ಗೌರವದ ವಿದಾಯ-ಉಜಿರೆ ರಬ್ಬರ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿಗೆ ಆತ್ಮೀಯ ಬೀಳ್ಕೊಡುಗೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಬಳಂಜ ಶಾಲಾ ಎಲ್.ಕೆ.ಜಿ ಕೊಠಡಿ ಉದ್ಘಾಟನೆ ಮತ್ತು ಅಶ್ವಥ್ ಹೆಗ್ಡೆ ಫೌಂಡೇಶನ್ ನಿಂದ ಶಾಲಾ ವಾಹನ ಸಮರ್ಪಣೆ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ಕೆ‌ ಧರಣೇಂದ್ರ ಜೈನ್ ಆಯ್ಕೆ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಚಾರ್ಮಾಡಿ, ಘಟಕ ಶ್ರೀ ರಾಮ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಹೊನಲು ಬೆಳಕಿನ ಹಿಂದೂ ಭಾಂಧವರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!