July 23, 2026
ಸಂಘ-ಸಂಸ್ಥೆಗಳು

ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿಯಾಗಿ ಪ್ರಶಾಂತ್ ಕಲ್ಲಾಪು

ಗೋಪಾಲ ಕಾಶಿಪಟ್ಣ,

ಪ್ರಶಾಂತ್ ಕಲ್ಲಾಪು

ಬೆಳ್ತಂಗಡಿ: ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ, ಇದರ ನೂತನ ದೈವಾರಾದನ ಸಮಿತಿಯ ಆಯ್ಕೆಯನ್ನು ತಾಲೂಕು ಸಮಿತಿಯ ಅಧ್ಯಕ್ಷರಾದ ಎಸ್. ಪ್ರಭಾಕರ , ಮಾಜಿ ಅಧ್ಯಕ್ಷ ರಾದ ಸೇಸಪ್ಪ ನಲಿಕೆಹಾಗೂ ಸಮಿತಿ ಸದಸ್ಯರುಗಳ ಸಮ್ಮುಖದಲ್ಲಿ ಡಿ.29ರಂದು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿ ಯಾಗಿ ಪ್ರಶಾಂತ್ ಕಲ್ಲಾಪು, ಉಪಾಧ್ಯಕ್ಷರಾಗಿ ಕಾಂತಪ್ಪ ಪೆರಿಂಜೆ , ಧರ್ಣಪ್ಪ ಅರುವ, ಲಕ್ಷ್ಮಣ ಜೈನಪೇಟೆ, ಗೌರವ ಸಲಹೆಗಾರರಾಗಿ ರಮೇಶ್ ಪೆರಿಂಜೆ, ಜೊತೆಕಾರ್ಯದರ್ಶಿ ಯಾಗಿ ಶ್ರೀನಿವಾಸ ಮುಂಗೆಲು, ಸಮಿತಿಯ ಸದಸ್ಯರುಗಳಾಗಿ, ಸುರೇಶ್ ಕುಕ್ಕೊಟ್ಟು, ಚಂದಪ್ಪ ಕುಕ್ಕೊಟ್ಟು, ಸುರೇಶ್ ಮುಂಗೆಲು , ಯೋಗೀಶ್ ಧರ್ಮಸ್ಥಳ, ಪ್ರಶಾಂತ ಮುಂಗೆಲು , ರಮೇಶ್ ಕುಕ್ಕೊಟ್ಟು ಶ್ರೀಧರ ಕಾಶಿಪಟ್ಣ , ಗೋಪಾಲ ಅರುವ ,ರಾಜೇಶ್ ಪ್ರಶಾಂತ್ , ಶೇಖರ ಬಂಗಾಡಿ , ಧರ್ಣಪ್ಪ , ಇವರುಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಸಮಿತಿಯ ಉಪಾಧ್ಯಕ್ಷರಾದ ರಾಮು ಶಿಶಿಲ, ಸದಸ್ಯರಾದ ವಿಜಯ್ ಮುಂಡಾಜೆ, ವಿನಯ ಕೊಯ್ಯುರ್, ಜಗದೀಶ ಓಡಿಲ್ನಾಳ ಓಬಯ್ಯ ಧರ್ಮಸ್ಥಳ,ಹಾಗೂ ಸಮಾಜ ಬಾಂಧವರು ಹಾಜರಿದ್ದರು, ಸಂಘದ ಪ್ರಧಾನ ಕಾರ್ಯದರ್ಶಿ ತಿಮ್ಮಪ ವೇಣೂರು ಸ್ವಾಗತಿಸಿ, ಹಾಗೂ ಧನ್ಯವಾದವಿತ್ತರು.

Related posts

ಮಧ್ವ ಓಂಕಾರ ಫ್ರೆಂಡ್ಸ್ ಹಾಗೂ ಓಂಕಾರ ಮಹಿಳಾ ಘಟಕದ ವಾರ್ಷಿಕೋತ್ಸವ

Suddi Udaya

ಶಾಸಕ ಯಸ್.ಆರ್. ವಿಶ್ವನಾಥರವರ ಅಪ್ರಭುದ್ದ ಹಾಗೂ ಬೇಜವಾಬ್ದಾರಿ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ತೀವ್ರ ಖಂಡನೆ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

Suddi Udaya
error: Content is protected !!