April 2, 2025
Uncategorizedತಾಲೂಕು ಸುದ್ದಿ

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

ಬಂದಾರು : ಡಿ 29 ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ನಿನ್ನೆ ರಾತ್ರಿ ಒಂಟಿ ಸಲಗದ ದಾಳಿ ನಡೆಸಿ ಕೃಷಿ, ಸೊತ್ತುಗಳನ್ನು ನಾಶ ಪಡಿಸಿದೆ.

ಓಟೆಚ್ಚಾರು ಪರಿಸರದ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್ ರವರ ಅಡಿಕೆ ಗಿಡ, ಪೈಪ್ ಲೈನ್ ಹಾನಿಮಾಡಿದ್ದೂ ನೀರಿನ ಬ್ಯಾರೆಲ್ ಅಪ್ಪಚ್ಚಿ ಮಾಡಿದ್ದೂ, ರಸ್ತೆ ಬದಿಯಲ್ಲಿದ್ದ ಮರವನ್ನು ಮಗುಚಿ ನಜ್ಜು

ಗುಜ್ಜು ಮಾಡಿದ್ದೂ ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.
ಆನೆ ದಾಳಿ ನಿರಂತರವಾಗಿ ನಡೀತಾ ಇದೆ ಕೃಷಿಕರಿಗೆ ಆತಂಕ ಹೆಚ್ಚಾಗಿದೆ.

ಅರಣ್ಯ ಇಲಾಖೆ, ಸರ್ಕಾರ ಇದರ ಬಗ್ಗೆ ಯಾಕೆ ಸಮರ್ಪಕವಾದ ಪರಿಹಾರ ನೀಡುತ್ತಿಲ್ಲ ಅನ್ನೋದು ಆನೆದಾಳಿಯಿಂದ ಹಾನಿಗಿಡಾದ ನೊಂದ ಕೃಷಿಕರ ಅಳಲು ವ್ಯಕ್ತವಾಗ್ತಾ ಇದೆ. ಕೂಡಲೇ ಇದರ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿಯ ಬಿತ್ತಿ ಪತ್ರ ಅನಾವರಣ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ಮತದಾರರ ಚೇತನ ಅಭಿಯಾನದ ಪ್ರಯುಕ್ತ ಬಿ.ಎಲ್. ಎ. – 2 ಗಳ ಕಾರ್ಯಾಗಾರ

Suddi Udaya

ಶಿಶಿಲ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಬಳಂಜ ಶಾಲಾ 75 ರ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಗಾರ

Suddi Udaya
error: Content is protected !!