27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedತಾಲೂಕು ಸುದ್ದಿ

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

ಬಂದಾರು : ಡಿ 29 ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ನಿನ್ನೆ ರಾತ್ರಿ ಒಂಟಿ ಸಲಗದ ದಾಳಿ ನಡೆಸಿ ಕೃಷಿ, ಸೊತ್ತುಗಳನ್ನು ನಾಶ ಪಡಿಸಿದೆ.

ಓಟೆಚ್ಚಾರು ಪರಿಸರದ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್ ರವರ ಅಡಿಕೆ ಗಿಡ, ಪೈಪ್ ಲೈನ್ ಹಾನಿಮಾಡಿದ್ದೂ ನೀರಿನ ಬ್ಯಾರೆಲ್ ಅಪ್ಪಚ್ಚಿ ಮಾಡಿದ್ದೂ, ರಸ್ತೆ ಬದಿಯಲ್ಲಿದ್ದ ಮರವನ್ನು ಮಗುಚಿ ನಜ್ಜು

ಗುಜ್ಜು ಮಾಡಿದ್ದೂ ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.
ಆನೆ ದಾಳಿ ನಿರಂತರವಾಗಿ ನಡೀತಾ ಇದೆ ಕೃಷಿಕರಿಗೆ ಆತಂಕ ಹೆಚ್ಚಾಗಿದೆ.

ಅರಣ್ಯ ಇಲಾಖೆ, ಸರ್ಕಾರ ಇದರ ಬಗ್ಗೆ ಯಾಕೆ ಸಮರ್ಪಕವಾದ ಪರಿಹಾರ ನೀಡುತ್ತಿಲ್ಲ ಅನ್ನೋದು ಆನೆದಾಳಿಯಿಂದ ಹಾನಿಗಿಡಾದ ನೊಂದ ಕೃಷಿಕರ ಅಳಲು ವ್ಯಕ್ತವಾಗ್ತಾ ಇದೆ. ಕೂಡಲೇ ಇದರ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಎಳನೀರಿನಲ್ಲಿ ಮೊಟ್ಟಮೊದಲ ಸಾಹಿತ್ಯ ಕಾರ್ಯಕ್ರಮ: ಸಾಹಿತ್ಯ ಮತ್ತು ಬದುಕು ವಿಷಯದ ಕುರಿತು ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಚಾಮುಂಡೇಶ್ವರಿ ಭಜನಾ ಮಂಡಳಿ ಮುಳಿಕ್ಕಾರು ಇದರ 25ನೇ ವರ್ಷದ ವಾರ್ಷಿಕೋತ್ಸವ: ಧಾರ್ಮಿಕ ಸಭೆ

Suddi Udaya

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!