25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedತಾಲೂಕು ಸುದ್ದಿ

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

ಬಂದಾರು : ಡಿ 29 ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ನಿನ್ನೆ ರಾತ್ರಿ ಒಂಟಿ ಸಲಗದ ದಾಳಿ ನಡೆಸಿ ಕೃಷಿ, ಸೊತ್ತುಗಳನ್ನು ನಾಶ ಪಡಿಸಿದೆ.

ಓಟೆಚ್ಚಾರು ಪರಿಸರದ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್ ರವರ ಅಡಿಕೆ ಗಿಡ, ಪೈಪ್ ಲೈನ್ ಹಾನಿಮಾಡಿದ್ದೂ ನೀರಿನ ಬ್ಯಾರೆಲ್ ಅಪ್ಪಚ್ಚಿ ಮಾಡಿದ್ದೂ, ರಸ್ತೆ ಬದಿಯಲ್ಲಿದ್ದ ಮರವನ್ನು ಮಗುಚಿ ನಜ್ಜು

ಗುಜ್ಜು ಮಾಡಿದ್ದೂ ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.
ಆನೆ ದಾಳಿ ನಿರಂತರವಾಗಿ ನಡೀತಾ ಇದೆ ಕೃಷಿಕರಿಗೆ ಆತಂಕ ಹೆಚ್ಚಾಗಿದೆ.

ಅರಣ್ಯ ಇಲಾಖೆ, ಸರ್ಕಾರ ಇದರ ಬಗ್ಗೆ ಯಾಕೆ ಸಮರ್ಪಕವಾದ ಪರಿಹಾರ ನೀಡುತ್ತಿಲ್ಲ ಅನ್ನೋದು ಆನೆದಾಳಿಯಿಂದ ಹಾನಿಗಿಡಾದ ನೊಂದ ಕೃಷಿಕರ ಅಳಲು ವ್ಯಕ್ತವಾಗ್ತಾ ಇದೆ. ಕೂಡಲೇ ಇದರ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya

ಕನ್ಯಾಡಿ ಶ್ರೀಗಳ ಚಾತುರ್ಮಾಸಕ್ಕೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗಣ್ಯರ ಭೇಟಿ

Suddi Udaya

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya

ಉಜಿರೆ: ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ‘ಯಶೋವನ’ ಲೋಕಾರ್ಪಣೆ

Suddi Udaya

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya
error: Content is protected !!