24.1 C
ಪುತ್ತೂರು, ಬೆಳ್ತಂಗಡಿ
September 6, 2026
Uncategorizedತಾಲೂಕು ಸುದ್ದಿ

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

ಬಂದಾರು : ಡಿ 29 ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ನಿನ್ನೆ ರಾತ್ರಿ ಒಂಟಿ ಸಲಗದ ದಾಳಿ ನಡೆಸಿ ಕೃಷಿ, ಸೊತ್ತುಗಳನ್ನು ನಾಶ ಪಡಿಸಿದೆ.

ಓಟೆಚ್ಚಾರು ಪರಿಸರದ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್ ರವರ ಅಡಿಕೆ ಗಿಡ, ಪೈಪ್ ಲೈನ್ ಹಾನಿಮಾಡಿದ್ದೂ ನೀರಿನ ಬ್ಯಾರೆಲ್ ಅಪ್ಪಚ್ಚಿ ಮಾಡಿದ್ದೂ, ರಸ್ತೆ ಬದಿಯಲ್ಲಿದ್ದ ಮರವನ್ನು ಮಗುಚಿ ನಜ್ಜು

ಗುಜ್ಜು ಮಾಡಿದ್ದೂ ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.
ಆನೆ ದಾಳಿ ನಿರಂತರವಾಗಿ ನಡೀತಾ ಇದೆ ಕೃಷಿಕರಿಗೆ ಆತಂಕ ಹೆಚ್ಚಾಗಿದೆ.

ಅರಣ್ಯ ಇಲಾಖೆ, ಸರ್ಕಾರ ಇದರ ಬಗ್ಗೆ ಯಾಕೆ ಸಮರ್ಪಕವಾದ ಪರಿಹಾರ ನೀಡುತ್ತಿಲ್ಲ ಅನ್ನೋದು ಆನೆದಾಳಿಯಿಂದ ಹಾನಿಗಿಡಾದ ನೊಂದ ಕೃಷಿಕರ ಅಳಲು ವ್ಯಕ್ತವಾಗ್ತಾ ಇದೆ. ಕೂಡಲೇ ಇದರ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಕೆನರಾ ಬ್ಯಾಂಕಿನ ಎಟಿಎಂ ಉದ್ಘಾಟನೆ

Suddi Udaya

ಔಷಧ‌‌ ನಿಯಂತ್ರಣ ಇಲಾಖೆ ಮಂಗಳೂರು ಹಾಗೂ ಔಷಧ ವ್ಯಾಪಾರಸ್ಥರ ಸಂಘ ಬೆಳ್ತಂಗಡಿ ಇದರ ಜಂಟಿ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಕುತ್ಲೂರು: ಜೇನು ಕೃಷಿ ತರಬೇತಿ ಮತ್ತು ತೋಟಗಾರಿಕಾ ಬೆಳೆಗಳು ಹಾಗೂ ಇಲಾಖೆಯ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya
error: Content is protected !!