22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedತಾಲೂಕು ಸುದ್ದಿ

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

ಬಂದಾರು : ಡಿ 29 ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ನಿನ್ನೆ ರಾತ್ರಿ ಒಂಟಿ ಸಲಗದ ದಾಳಿ ನಡೆಸಿ ಕೃಷಿ, ಸೊತ್ತುಗಳನ್ನು ನಾಶ ಪಡಿಸಿದೆ.

ಓಟೆಚ್ಚಾರು ಪರಿಸರದ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್ ರವರ ಅಡಿಕೆ ಗಿಡ, ಪೈಪ್ ಲೈನ್ ಹಾನಿಮಾಡಿದ್ದೂ ನೀರಿನ ಬ್ಯಾರೆಲ್ ಅಪ್ಪಚ್ಚಿ ಮಾಡಿದ್ದೂ, ರಸ್ತೆ ಬದಿಯಲ್ಲಿದ್ದ ಮರವನ್ನು ಮಗುಚಿ ನಜ್ಜು

ಗುಜ್ಜು ಮಾಡಿದ್ದೂ ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.
ಆನೆ ದಾಳಿ ನಿರಂತರವಾಗಿ ನಡೀತಾ ಇದೆ ಕೃಷಿಕರಿಗೆ ಆತಂಕ ಹೆಚ್ಚಾಗಿದೆ.

ಅರಣ್ಯ ಇಲಾಖೆ, ಸರ್ಕಾರ ಇದರ ಬಗ್ಗೆ ಯಾಕೆ ಸಮರ್ಪಕವಾದ ಪರಿಹಾರ ನೀಡುತ್ತಿಲ್ಲ ಅನ್ನೋದು ಆನೆದಾಳಿಯಿಂದ ಹಾನಿಗಿಡಾದ ನೊಂದ ಕೃಷಿಕರ ಅಳಲು ವ್ಯಕ್ತವಾಗ್ತಾ ಇದೆ. ಕೂಡಲೇ ಇದರ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ಮುಂಡಾಜೆ : ಮನೆಯಲ್ಲಿಟ್ಟಿದ್ದ ರೂ.5 ಲಕ್ಷ ಬೆಲೆಬಾಳುವ 122ಗ್ರಾಂ ಚಿನ್ನಾಭರಣ ಕಳವು : ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಹರೆನ್ ದೇಶದ ಬಿಲ್ಲವ ವೈಭವ ಕಾರ್ಯಕ್ರಮದಲ್ಲಿ ರಕ್ಷಿತ್ ಶಿವರಾಮ್ ರವರಿಗೆ ಸನ್ಮಾನ

Suddi Udaya

ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ

Suddi Udaya
error: Content is protected !!