37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: 2019ರಲ್ಲಿ ಚಾರ್ಮಾಡಿ ಗ್ರಾಮದ ಕೊಳಂಬೆಯಲ್ಲಿ ಸೃಷ್ಟಿಯಾಗಿದ್ದ ಪ್ರವಾಹದಿಂದಾಗಿ ಮನೆಗಳು ಕೊಚ್ಚಿ ಹೋಗಿ ಜನರು ಆಸರೆಯನ್ನು ಕಳೆದುಕೊಂಡಿದ್ದರು.

ಈ ವೇಳೆ ಈ ಜನರ ನೆರವಿಗೆ ಬದುಕು ಕಟ್ಟೋಣ ಬನ್ನಿ ತಂಡ ನಿಂತಿತ್ತು. ಕೊಚ್ಚಿ ಹೋಗಿದ್ದ ಕೊಳಂಬೆಯನ್ನು ಬದುಕು ಕಟ್ಟೋಣ ಬನ್ನಿ ಮರು ನಿರ್ಮಿಸಿತ್ತು. ಕೊಳಂಬೆಯ ಮರು ನಿರ್ಮಾಣದ ಬಗ್ಗೆ ನೈಜ ಕತೆಯನ್ನಾಧರಿಸಿ ತೆಗೆದ ಕಿರುಚಿತ್ರ ಕೊಳಂಬೆ.

ಇದೀಗ ಕೊಳಂಬೆ ಕಿರುಚಿತ್ರ ರೆಡ್ ಇನ್ಕಾರ್ನೇಷನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- 2025 ಪ್ರಶಸ್ತಿಗೆ ಆಯ್ಕೆಯಾಗಿದೆ. ದಸ್ಕತ್ ಸಿನಿಮಾ ಖ್ಯಾತಿಯ ಅನೀಶ್ ಪೂಜಾರಿ ವೇಣೂರು ನಿರ್ದೇಶಿಸಿ, ಕೋಟ್ಯಾನ್ ಕ್ರಿಯೇಷನ್ಸ್ ಕೊಳಂಬೆ ಕಿರುಚಿತ್ರದ ನಿರ್ಮಾಣ ಮಾಡಿತ್ತು.

Related posts

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ನಡ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ಸಾವ್ಯ: ಆಕಸ್ಮಿಕವಾಗಿ ಕುಸಿದುಬಿದ್ದು ವ್ಯಕ್ತಿ ಸಾವು

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ಪ್ರಮುಖ 2025: ಜಿಲ್ಲಾಮಟ್ಟದ ವಸ್ತುಪ್ರದರ್ಶನ ಹಾಗೂ ಅಂತರ ಕಾಲೇಜು ಉತ್ಸವ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!