ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: 2019ರಲ್ಲಿ ಚಾರ್ಮಾಡಿ ಗ್ರಾಮದ ಕೊಳಂಬೆಯಲ್ಲಿ ಸೃಷ್ಟಿಯಾಗಿದ್ದ ಪ್ರವಾಹದಿಂದಾಗಿ ಮನೆಗಳು ಕೊಚ್ಚಿ ಹೋಗಿ ಜನರು ಆಸರೆಯನ್ನು ಕಳೆದುಕೊಂಡಿದ್ದರು.

ಈ ವೇಳೆ ಈ ಜನರ ನೆರವಿಗೆ ಬದುಕು ಕಟ್ಟೋಣ ಬನ್ನಿ ತಂಡ ನಿಂತಿತ್ತು. ಕೊಚ್ಚಿ ಹೋಗಿದ್ದ ಕೊಳಂಬೆಯನ್ನು ಬದುಕು ಕಟ್ಟೋಣ ಬನ್ನಿ ಮರು ನಿರ್ಮಿಸಿತ್ತು. ಕೊಳಂಬೆಯ ಮರು ನಿರ್ಮಾಣದ ಬಗ್ಗೆ ನೈಜ ಕತೆಯನ್ನಾಧರಿಸಿ ತೆಗೆದ ಕಿರುಚಿತ್ರ ಕೊಳಂಬೆ.

ಇದೀಗ ಕೊಳಂಬೆ ಕಿರುಚಿತ್ರ ರೆಡ್ ಇನ್ಕಾರ್ನೇಷನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- 2025 ಪ್ರಶಸ್ತಿಗೆ ಆಯ್ಕೆಯಾಗಿದೆ. ದಸ್ಕತ್ ಸಿನಿಮಾ ಖ್ಯಾತಿಯ ಅನೀಶ್ ಪೂಜಾರಿ ವೇಣೂರು ನಿರ್ದೇಶಿಸಿ, ಕೋಟ್ಯಾನ್ ಕ್ರಿಯೇಷನ್ಸ್ ಕೊಳಂಬೆ ಕಿರುಚಿತ್ರದ ನಿರ್ಮಾಣ ಮಾಡಿತ್ತು.

Related posts

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya

ಮೇಲಂತಬೆಟ್ಟು ಪ್ರಬುದ್ಧ ಜ್ಞಾನವಿಕಾಸ ಕೇಂದ್ರದಲ್ಲಿ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ತಾಯಂದಿರ ಪಾತ್ರ ವಿಶೇಷ ಕಾರ್ಯಕ್ರಮ

Suddi Udaya

ಫೆ.20-23: ಪಟ್ರಮೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಮತ್ತು ದೈವಗಳ ನೇಮೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಗೆ ಶೇ.98.68 ಫಲಿತಾಂಶ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
error: Content is protected !!