July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ: 2019ರಲ್ಲಿ ಚಾರ್ಮಾಡಿ ಗ್ರಾಮದ ಕೊಳಂಬೆಯಲ್ಲಿ ಸೃಷ್ಟಿಯಾಗಿದ್ದ ಪ್ರವಾಹದಿಂದಾಗಿ ಮನೆಗಳು ಕೊಚ್ಚಿ ಹೋಗಿ ಜನರು ಆಸರೆಯನ್ನು ಕಳೆದುಕೊಂಡಿದ್ದರು.

ಈ ವೇಳೆ ಈ ಜನರ ನೆರವಿಗೆ ಬದುಕು ಕಟ್ಟೋಣ ಬನ್ನಿ ತಂಡ ನಿಂತಿತ್ತು. ಕೊಚ್ಚಿ ಹೋಗಿದ್ದ ಕೊಳಂಬೆಯನ್ನು ಬದುಕು ಕಟ್ಟೋಣ ಬನ್ನಿ ಮರು ನಿರ್ಮಿಸಿತ್ತು. ಕೊಳಂಬೆಯ ಮರು ನಿರ್ಮಾಣದ ಬಗ್ಗೆ ನೈಜ ಕತೆಯನ್ನಾಧರಿಸಿ ತೆಗೆದ ಕಿರುಚಿತ್ರ ಕೊಳಂಬೆ.

ಇದೀಗ ಕೊಳಂಬೆ ಕಿರುಚಿತ್ರ ರೆಡ್ ಇನ್ಕಾರ್ನೇಷನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ- 2025 ಪ್ರಶಸ್ತಿಗೆ ಆಯ್ಕೆಯಾಗಿದೆ. ದಸ್ಕತ್ ಸಿನಿಮಾ ಖ್ಯಾತಿಯ ಅನೀಶ್ ಪೂಜಾರಿ ವೇಣೂರು ನಿರ್ದೇಶಿಸಿ, ಕೋಟ್ಯಾನ್ ಕ್ರಿಯೇಷನ್ಸ್ ಕೊಳಂಬೆ ಕಿರುಚಿತ್ರದ ನಿರ್ಮಾಣ ಮಾಡಿತ್ತು.

Related posts

ಶೈಕ್ಷಣಿಕ ಕ್ಷೇತ್ರದ ಅದ್ಭುತ ಸಾಧಕ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ”ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ” ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜು ರಸ್ತೆ ಬಳಿ ಅಪಾಯಕಾರಿ ಒಣಗಿದ ಬೃಹತ್ ಮರ : ತೆರವುಗೊಳಿಸುವಂತೆ ಗ್ರಾಮಸ್ಥರ ಆಗ್ರಹ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ದಿಗ್ವಿಜಯ

Suddi Udaya
error: Content is protected !!