25.7 C
ಪುತ್ತೂರು, ಬೆಳ್ತಂಗಡಿ
March 7, 2026
ಧಾರ್ಮಿಕ

ಕೊಕ್ಕಡ ದೇವಸ್ಥಾನದ ಬಸವ ಶ್ಯಾಮ ಇನ್ನಿಲ್ಲ

ಬೆಳ್ತಂಗಡಿ: ಕಳೆದ ಸುಮಾರು 15 ವರ್ಷಗಳಿಂದ ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಸೇವೆಯನ್ನು
ನೀಡುತ್ತಿದ್ದ ಬಸವ ಶ್ಯಾಮ ಇಂದು ಸಾವನ್ನಪ್ಪಿದೆ.

ಶ್ಯಾಮ ಬಸವ ( ನಂದಿ ) ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಸೇವೆಯನ್ನು ಸಲ್ಲಿಸುತ್ತಿತ್ತು. ಬಸವನನ್ನು ಪುರುಷೋತ್ತಮ ಟೈಲರ್ ಮಡ್ಯಾಳಗುಂಡಿ ಆರೈಕೆಯನ್ನು ಮಾಡುತ್ತಿದ್ದರು ಹಾಗೂ ಕಳೆದ 7 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾಮಧೇನು ಗೋಶಾಲೆ ಹಲ್ಲಿಂಗೇರಿಯಲ್ಲಿ ಆರೈಕೆಯನ್ನು ಮಾಡುತ್ತಿದ್ದರು.
ಇಂದು ಅಲ್ಪಕಾಲಿಕ ಅನಾರೋಗ್ಯದ ಕಾರಣ ಹಲ್ಲಿಂಗೇರಿ ಗೋಶಾಲೆಯಲ್ಲಿ ಸಾವನ್ನಪ್ಪಿದೆ.

Related posts

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ಮಲೆಬೆಟ್ಟು ಶ್ರೀ ವನದುರ್ಗಾ ದೇವಾಲಯದ ನಾಗಬನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.14-23: ಸಾವಿರ ವರ್ಷಗಳ ಇತಿಹಾಸವಿರುವ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ-ಮಹಾರಥೋತ್ಸವ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya
error: Content is protected !!