23.7 C
ಪುತ್ತೂರು, ಬೆಳ್ತಂಗಡಿ
April 24, 2026
ಧಾರ್ಮಿಕ

ಕೊಕ್ಕಡ ದೇವಸ್ಥಾನದ ಬಸವ ಶ್ಯಾಮ ಇನ್ನಿಲ್ಲ

ಬೆಳ್ತಂಗಡಿ: ಕಳೆದ ಸುಮಾರು 15 ವರ್ಷಗಳಿಂದ ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಸೇವೆಯನ್ನು
ನೀಡುತ್ತಿದ್ದ ಬಸವ ಶ್ಯಾಮ ಇಂದು ಸಾವನ್ನಪ್ಪಿದೆ.

ಶ್ಯಾಮ ಬಸವ ( ನಂದಿ ) ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಸೇವೆಯನ್ನು ಸಲ್ಲಿಸುತ್ತಿತ್ತು. ಬಸವನನ್ನು ಪುರುಷೋತ್ತಮ ಟೈಲರ್ ಮಡ್ಯಾಳಗುಂಡಿ ಆರೈಕೆಯನ್ನು ಮಾಡುತ್ತಿದ್ದರು ಹಾಗೂ ಕಳೆದ 7 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾಮಧೇನು ಗೋಶಾಲೆ ಹಲ್ಲಿಂಗೇರಿಯಲ್ಲಿ ಆರೈಕೆಯನ್ನು ಮಾಡುತ್ತಿದ್ದರು.
ಇಂದು ಅಲ್ಪಕಾಲಿಕ ಅನಾರೋಗ್ಯದ ಕಾರಣ ಹಲ್ಲಿಂಗೇರಿ ಗೋಶಾಲೆಯಲ್ಲಿ ಸಾವನ್ನಪ್ಪಿದೆ.

Related posts

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನಕ್ಕೆ ಬ್ರಹ್ಮರಥ, ಪುಷ್ಪರಥ ಆಗಮನ – ಪುಷ್ಪವೃಷ್ಟಿ ಮೂಲಕ ಸ್ವಾಗತಿಸಿದ ಸಾವಿರಾರು ಭಕ್ತಗಣ

Suddi Udaya

ನಾಳ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya
error: Content is protected !!