September 6, 2026
ಧಾರ್ಮಿಕ

ಕೊಕ್ಕಡ ದೇವಸ್ಥಾನದ ಬಸವ ಶ್ಯಾಮ ಇನ್ನಿಲ್ಲ

ಬೆಳ್ತಂಗಡಿ: ಕಳೆದ ಸುಮಾರು 15 ವರ್ಷಗಳಿಂದ ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಸೇವೆಯನ್ನು
ನೀಡುತ್ತಿದ್ದ ಬಸವ ಶ್ಯಾಮ ಇಂದು ಸಾವನ್ನಪ್ಪಿದೆ.

ಶ್ಯಾಮ ಬಸವ ( ನಂದಿ ) ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಸೇವೆಯನ್ನು ಸಲ್ಲಿಸುತ್ತಿತ್ತು. ಬಸವನನ್ನು ಪುರುಷೋತ್ತಮ ಟೈಲರ್ ಮಡ್ಯಾಳಗುಂಡಿ ಆರೈಕೆಯನ್ನು ಮಾಡುತ್ತಿದ್ದರು ಹಾಗೂ ಕಳೆದ 7 ವರ್ಷಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾಮಧೇನು ಗೋಶಾಲೆ ಹಲ್ಲಿಂಗೇರಿಯಲ್ಲಿ ಆರೈಕೆಯನ್ನು ಮಾಡುತ್ತಿದ್ದರು.
ಇಂದು ಅಲ್ಪಕಾಲಿಕ ಅನಾರೋಗ್ಯದ ಕಾರಣ ಹಲ್ಲಿಂಗೇರಿ ಗೋಶಾಲೆಯಲ್ಲಿ ಸಾವನ್ನಪ್ಪಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಹುಣ್ಸೆಕಟ್ಟೆ ಶ್ರೀರಾಮ ಭಜನಾ ಮಂಡಳಿಯಿಂದ ನಗರ ಸಂಕೀರ್ತನೆ, ರಾಮತಾರಕ ಮಂತ್ರ

Suddi Udaya

ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಸುರ್ಯ ಶ್ರೀ ಸದಾಶಿವ ದೇವಾಸ್ಥಾನದಲ್ಲಿ ಜಾತ್ರೋತ್ಸವ

Suddi Udaya

ಗುರುವಾಯನಕೆರೆ ಎನ್‌ಇಟಿ ಕಾಲೇಜಿನಲ್ಲಿ ಓಣಂ ಸಂಭ್ರಮ: ಮಾವೇಲಿ ಪುರಪ್ರವೇಶ-ಚೆಂಡೆನಾದಕ್ಕೆ ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

Suddi Udaya
error: Content is protected !!