31.8 C
ಪುತ್ತೂರು, ಬೆಳ್ತಂಗಡಿ
May 18, 2025
ಸಾಧಕರು

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

ಬೆಳ್ತಂಗಡಿ: ಕಟೀಲು ಐದನೇ ಮೇಳದ ಚೆಂಡೆವಾದಕ ಮಧೂರು ರಾಮಪ್ರಕಾಶ ಕಲ್ಲೂರಾಯರಿಗೆ ,ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಇವರು ಕೊಡ ಮಾಡುವ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಬಾರಿ ಬೆಳ್ತಂಗಡಿಯ ಗೇರುಕಟ್ಟೆಯ ಮಧೂರು ರಾಮಪ್ರಕಾಶ ಕಲ್ಲೂರಾಯರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ, ಕಟೀಲಿನ ಬ್ರಹ್ಮಶ್ರೀ ವೇದಮೂರ್ತಿ ಆಸ್ರಣ್ಣ ಮನೆಯವರೆಲ್ಲರೂ, ಗಣ್ಯಾತಿ ಗಣ್ಯರೆಲ್ಲ ಉಪಸ್ಥಿತರಿದ್ದರು.

ರಾಮಪ್ರಕಾಶ ಕಲ್ಲೂರಾಯರು ಬೆಳ್ತಂಗಡಿಯ ಗೇರುಕಟ್ಟೆಯ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಉಪನ್ಯಾಸಕಿ ಶ್ರೀಮತಿ ಕೆ ಆರ್ ಸುವರ್ಣ ಕುಮಾರಿಯವರ ಪುತ್ರರಾಗಿದ್ದಾರೆ. ಹಿಮ್ಮೇಳದ ಎಲ್ಲಾ ಕ್ಷೇತ್ರದಲ್ಲಿಯೂ ರಾಮ ಪ್ರಕಾಶ ಕಲ್ಲೂರಾಯರು ಪ್ರತಿಭಾವಂತರಾಗಿದ್ದಾರೆ.

Related posts

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya
error: Content is protected !!