July 23, 2026
ಸಾಧಕರು

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

ಬೆಳ್ತಂಗಡಿ: ಕಟೀಲು ಐದನೇ ಮೇಳದ ಚೆಂಡೆವಾದಕ ಮಧೂರು ರಾಮಪ್ರಕಾಶ ಕಲ್ಲೂರಾಯರಿಗೆ ,ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಇವರು ಕೊಡ ಮಾಡುವ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಬಾರಿ ಬೆಳ್ತಂಗಡಿಯ ಗೇರುಕಟ್ಟೆಯ ಮಧೂರು ರಾಮಪ್ರಕಾಶ ಕಲ್ಲೂರಾಯರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ, ಕಟೀಲಿನ ಬ್ರಹ್ಮಶ್ರೀ ವೇದಮೂರ್ತಿ ಆಸ್ರಣ್ಣ ಮನೆಯವರೆಲ್ಲರೂ, ಗಣ್ಯಾತಿ ಗಣ್ಯರೆಲ್ಲ ಉಪಸ್ಥಿತರಿದ್ದರು.

ರಾಮಪ್ರಕಾಶ ಕಲ್ಲೂರಾಯರು ಬೆಳ್ತಂಗಡಿಯ ಗೇರುಕಟ್ಟೆಯ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಉಪನ್ಯಾಸಕಿ ಶ್ರೀಮತಿ ಕೆ ಆರ್ ಸುವರ್ಣ ಕುಮಾರಿಯವರ ಪುತ್ರರಾಗಿದ್ದಾರೆ. ಹಿಮ್ಮೇಳದ ಎಲ್ಲಾ ಕ್ಷೇತ್ರದಲ್ಲಿಯೂ ರಾಮ ಪ್ರಕಾಶ ಕಲ್ಲೂರಾಯರು ಪ್ರತಿಭಾವಂತರಾಗಿದ್ದಾರೆ.

Related posts

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಕೃಷಿ ಕ್ಷೇತ್ರದಲ್ಲಿ ಸಾಧನೆಗೈದ ಕಡಮ್ಮಾಜೆ ಫಾರ್ಮ್ಸ್ ನ ದೇವಿಪ್ರಸಾದ್ ಕೆ. ಗೌಡರಿಗೆ ಕನ್ನಡಿಗ-2026 ಪ್ರಶಸ್ತಿ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಅಶಕ್ತರ ಪಾಲಿನ ಆಶಾಕಿರಣ ದೀಪಕ್ ಜಿ. ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

Suddi Udaya

ಭಾರತೀಯ ಭೂ ಸೇನೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕರ್ನಲ್ ನಿತಿನ್ ಆರ್. ಭಿಡೆಯವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಅಭಿನಂದನೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya
error: Content is protected !!