23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಾಧಕರು

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

ಬೆಳ್ತಂಗಡಿ: ಕಟೀಲು ಐದನೇ ಮೇಳದ ಚೆಂಡೆವಾದಕ ಮಧೂರು ರಾಮಪ್ರಕಾಶ ಕಲ್ಲೂರಾಯರಿಗೆ ,ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಇವರು ಕೊಡ ಮಾಡುವ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಬಾರಿ ಬೆಳ್ತಂಗಡಿಯ ಗೇರುಕಟ್ಟೆಯ ಮಧೂರು ರಾಮಪ್ರಕಾಶ ಕಲ್ಲೂರಾಯರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ, ಕಟೀಲಿನ ಬ್ರಹ್ಮಶ್ರೀ ವೇದಮೂರ್ತಿ ಆಸ್ರಣ್ಣ ಮನೆಯವರೆಲ್ಲರೂ, ಗಣ್ಯಾತಿ ಗಣ್ಯರೆಲ್ಲ ಉಪಸ್ಥಿತರಿದ್ದರು.

ರಾಮಪ್ರಕಾಶ ಕಲ್ಲೂರಾಯರು ಬೆಳ್ತಂಗಡಿಯ ಗೇರುಕಟ್ಟೆಯ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಉಪನ್ಯಾಸಕಿ ಶ್ರೀಮತಿ ಕೆ ಆರ್ ಸುವರ್ಣ ಕುಮಾರಿಯವರ ಪುತ್ರರಾಗಿದ್ದಾರೆ. ಹಿಮ್ಮೇಳದ ಎಲ್ಲಾ ಕ್ಷೇತ್ರದಲ್ಲಿಯೂ ರಾಮ ಪ್ರಕಾಶ ಕಲ್ಲೂರಾಯರು ಪ್ರತಿಭಾವಂತರಾಗಿದ್ದಾರೆ.

Related posts

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!