25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಾಧಕರು

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

ಬೆಳ್ತಂಗಡಿ: ಕಟೀಲು ಐದನೇ ಮೇಳದ ಚೆಂಡೆವಾದಕ ಮಧೂರು ರಾಮಪ್ರಕಾಶ ಕಲ್ಲೂರಾಯರಿಗೆ ,ಶ್ರೀ ದುರ್ಗಾ ಮಕ್ಕಳ ಮೇಳ ಕಟೀಲು ಇವರು ಕೊಡ ಮಾಡುವ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಈ ಬಾರಿ ಬೆಳ್ತಂಗಡಿಯ ಗೇರುಕಟ್ಟೆಯ ಮಧೂರು ರಾಮಪ್ರಕಾಶ ಕಲ್ಲೂರಾಯರು ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಈ ಸಂದರ್ಭದಲ್ಲಿ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಸ್ವಾಮೀಜಿ, ಕಟೀಲಿನ ಬ್ರಹ್ಮಶ್ರೀ ವೇದಮೂರ್ತಿ ಆಸ್ರಣ್ಣ ಮನೆಯವರೆಲ್ಲರೂ, ಗಣ್ಯಾತಿ ಗಣ್ಯರೆಲ್ಲ ಉಪಸ್ಥಿತರಿದ್ದರು.

ರಾಮಪ್ರಕಾಶ ಕಲ್ಲೂರಾಯರು ಬೆಳ್ತಂಗಡಿಯ ಗೇರುಕಟ್ಟೆಯ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ ಮತ್ತು ಉಪನ್ಯಾಸಕಿ ಶ್ರೀಮತಿ ಕೆ ಆರ್ ಸುವರ್ಣ ಕುಮಾರಿಯವರ ಪುತ್ರರಾಗಿದ್ದಾರೆ. ಹಿಮ್ಮೇಳದ ಎಲ್ಲಾ ಕ್ಷೇತ್ರದಲ್ಲಿಯೂ ರಾಮ ಪ್ರಕಾಶ ಕಲ್ಲೂರಾಯರು ಪ್ರತಿಭಾವಂತರಾಗಿದ್ದಾರೆ.

Related posts

ಮಂಗಳೂರು ವಿವಿ ಸ್ನಾತಕ ಪದವಿ ಪರೀಕ್ಷೆ ಫಲಿತಾಂಶ: ಎಂ.ಎಸ್.ಡಬ್ಲ್ಯೂನಲ್ಲಿ ಅಜಿರದ ಯಶಸ್ವಿನಿಗೆ ಪ್ರಥಮ ರ‍್ಯಾಂಕ್

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಮಾನವೀಯತೆ ಮೆರೆದ ಪಿಕಪ್ ಮಾಲಕ ಸಲೀಂ ಕೊಯ್ಯುರ್

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ವೈದ್ಯಕೀಯ ನಿರ್ದೇಶಕಡಾ.ಮುರಳಿಕೃಷ್ಣ ಇರ್ವತ್ರಾಯರಿಗೆ”ವಿಕ ಹಿರೋಸ್” ಪ್ರಶಸ್ತಿ

Suddi Udaya

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya
error: Content is protected !!