23.5 C
ಪುತ್ತೂರು, ಬೆಳ್ತಂಗಡಿ
April 11, 2025
ಸಂಘ-ಸಂಸ್ಥೆಗಳು

ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿಯಾಗಿ ಪ್ರಶಾಂತ್ ಕಲ್ಲಾಪು

ಗೋಪಾಲ ಕಾಶಿಪಟ್ಣ,

ಪ್ರಶಾಂತ್ ಕಲ್ಲಾಪು

ಬೆಳ್ತಂಗಡಿ: ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ, ಇದರ ನೂತನ ದೈವಾರಾದನ ಸಮಿತಿಯ ಆಯ್ಕೆಯನ್ನು ತಾಲೂಕು ಸಮಿತಿಯ ಅಧ್ಯಕ್ಷರಾದ ಎಸ್. ಪ್ರಭಾಕರ , ಮಾಜಿ ಅಧ್ಯಕ್ಷ ರಾದ ಸೇಸಪ್ಪ ನಲಿಕೆಹಾಗೂ ಸಮಿತಿ ಸದಸ್ಯರುಗಳ ಸಮ್ಮುಖದಲ್ಲಿ ಡಿ.29ರಂದು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿ ಯಾಗಿ ಪ್ರಶಾಂತ್ ಕಲ್ಲಾಪು, ಉಪಾಧ್ಯಕ್ಷರಾಗಿ ಕಾಂತಪ್ಪ ಪೆರಿಂಜೆ , ಧರ್ಣಪ್ಪ ಅರುವ, ಲಕ್ಷ್ಮಣ ಜೈನಪೇಟೆ, ಗೌರವ ಸಲಹೆಗಾರರಾಗಿ ರಮೇಶ್ ಪೆರಿಂಜೆ, ಜೊತೆಕಾರ್ಯದರ್ಶಿ ಯಾಗಿ ಶ್ರೀನಿವಾಸ ಮುಂಗೆಲು, ಸಮಿತಿಯ ಸದಸ್ಯರುಗಳಾಗಿ, ಸುರೇಶ್ ಕುಕ್ಕೊಟ್ಟು, ಚಂದಪ್ಪ ಕುಕ್ಕೊಟ್ಟು, ಸುರೇಶ್ ಮುಂಗೆಲು , ಯೋಗೀಶ್ ಧರ್ಮಸ್ಥಳ, ಪ್ರಶಾಂತ ಮುಂಗೆಲು , ರಮೇಶ್ ಕುಕ್ಕೊಟ್ಟು ಶ್ರೀಧರ ಕಾಶಿಪಟ್ಣ , ಗೋಪಾಲ ಅರುವ ,ರಾಜೇಶ್ ಪ್ರಶಾಂತ್ , ಶೇಖರ ಬಂಗಾಡಿ , ಧರ್ಣಪ್ಪ , ಇವರುಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಸಮಿತಿಯ ಉಪಾಧ್ಯಕ್ಷರಾದ ರಾಮು ಶಿಶಿಲ, ಸದಸ್ಯರಾದ ವಿಜಯ್ ಮುಂಡಾಜೆ, ವಿನಯ ಕೊಯ್ಯುರ್, ಜಗದೀಶ ಓಡಿಲ್ನಾಳ ಓಬಯ್ಯ ಧರ್ಮಸ್ಥಳ,ಹಾಗೂ ಸಮಾಜ ಬಾಂಧವರು ಹಾಜರಿದ್ದರು, ಸಂಘದ ಪ್ರಧಾನ ಕಾರ್ಯದರ್ಶಿ ತಿಮ್ಮಪ ವೇಣೂರು ಸ್ವಾಗತಿಸಿ, ಹಾಗೂ ಧನ್ಯವಾದವಿತ್ತರು.

Related posts

ಮೊಗ್ರು: ಅಲೆಕ್ಕಿ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಇದರ ಬೆಳ್ಳಿಹಬ್ಬದ ಪ್ರಯುಕ್ತ ರಜತ ಮಹೋತ್ಸವ ಪ್ರತಿಬಿಂಬ ವಿಜ್ಞಾಪನ ಪತ್ರ ಬಿಡುಗಡೆ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಅರಸಿನಮಕ್ಕಿ: ಶೌರ್ಯ ವಿಪತ್ತು ಘಟಕದ ಸದಸ್ಯರಿಂದ ವಾತ್ಸಲ್ಯ ಮನೆ ನಿರ್ಮಾಣದ ಶ್ರಮದಾನ

Suddi Udaya
error: Content is protected !!