September 6, 2026
ಸಂಘ-ಸಂಸ್ಥೆಗಳು

ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿಯಾಗಿ ಪ್ರಶಾಂತ್ ಕಲ್ಲಾಪು

ಗೋಪಾಲ ಕಾಶಿಪಟ್ಣ,

ಪ್ರಶಾಂತ್ ಕಲ್ಲಾಪು

ಬೆಳ್ತಂಗಡಿ: ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ, ಇದರ ನೂತನ ದೈವಾರಾದನ ಸಮಿತಿಯ ಆಯ್ಕೆಯನ್ನು ತಾಲೂಕು ಸಮಿತಿಯ ಅಧ್ಯಕ್ಷರಾದ ಎಸ್. ಪ್ರಭಾಕರ , ಮಾಜಿ ಅಧ್ಯಕ್ಷ ರಾದ ಸೇಸಪ್ಪ ನಲಿಕೆಹಾಗೂ ಸಮಿತಿ ಸದಸ್ಯರುಗಳ ಸಮ್ಮುಖದಲ್ಲಿ ಡಿ.29ರಂದು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿ ಯಾಗಿ ಪ್ರಶಾಂತ್ ಕಲ್ಲಾಪು, ಉಪಾಧ್ಯಕ್ಷರಾಗಿ ಕಾಂತಪ್ಪ ಪೆರಿಂಜೆ , ಧರ್ಣಪ್ಪ ಅರುವ, ಲಕ್ಷ್ಮಣ ಜೈನಪೇಟೆ, ಗೌರವ ಸಲಹೆಗಾರರಾಗಿ ರಮೇಶ್ ಪೆರಿಂಜೆ, ಜೊತೆಕಾರ್ಯದರ್ಶಿ ಯಾಗಿ ಶ್ರೀನಿವಾಸ ಮುಂಗೆಲು, ಸಮಿತಿಯ ಸದಸ್ಯರುಗಳಾಗಿ, ಸುರೇಶ್ ಕುಕ್ಕೊಟ್ಟು, ಚಂದಪ್ಪ ಕುಕ್ಕೊಟ್ಟು, ಸುರೇಶ್ ಮುಂಗೆಲು , ಯೋಗೀಶ್ ಧರ್ಮಸ್ಥಳ, ಪ್ರಶಾಂತ ಮುಂಗೆಲು , ರಮೇಶ್ ಕುಕ್ಕೊಟ್ಟು ಶ್ರೀಧರ ಕಾಶಿಪಟ್ಣ , ಗೋಪಾಲ ಅರುವ ,ರಾಜೇಶ್ ಪ್ರಶಾಂತ್ , ಶೇಖರ ಬಂಗಾಡಿ , ಧರ್ಣಪ್ಪ , ಇವರುಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಸಮಿತಿಯ ಉಪಾಧ್ಯಕ್ಷರಾದ ರಾಮು ಶಿಶಿಲ, ಸದಸ್ಯರಾದ ವಿಜಯ್ ಮುಂಡಾಜೆ, ವಿನಯ ಕೊಯ್ಯುರ್, ಜಗದೀಶ ಓಡಿಲ್ನಾಳ ಓಬಯ್ಯ ಧರ್ಮಸ್ಥಳ,ಹಾಗೂ ಸಮಾಜ ಬಾಂಧವರು ಹಾಜರಿದ್ದರು, ಸಂಘದ ಪ್ರಧಾನ ಕಾರ್ಯದರ್ಶಿ ತಿಮ್ಮಪ ವೇಣೂರು ಸ್ವಾಗತಿಸಿ, ಹಾಗೂ ಧನ್ಯವಾದವಿತ್ತರು.

Related posts

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ನಾಲ್ಕು ರೋಟರಿ ಸಮುದಾಯ ದಳಗಳ (ಆರ್. ಸಿ.ಸಿ) ಪದಗ್ರಹಣ

Suddi Udaya

ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವಾರ್ಷಿಕ ಸಭೆ: ನೂತನ ಅಧ್ಯಕ್ಷರಾಗಿ ಪುನೀತ್ ಕುಮಾರ್ ಆಯ್ಕೆ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!