July 23, 2026
ಸಂಘ-ಸಂಸ್ಥೆಗಳು

ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿಯಾಗಿ ಪ್ರಶಾಂತ್ ಕಲ್ಲಾಪು

ಗೋಪಾಲ ಕಾಶಿಪಟ್ಣ,

ಪ್ರಶಾಂತ್ ಕಲ್ಲಾಪು

ಬೆಳ್ತಂಗಡಿ: ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ, ಇದರ ನೂತನ ದೈವಾರಾದನ ಸಮಿತಿಯ ಆಯ್ಕೆಯನ್ನು ತಾಲೂಕು ಸಮಿತಿಯ ಅಧ್ಯಕ್ಷರಾದ ಎಸ್. ಪ್ರಭಾಕರ , ಮಾಜಿ ಅಧ್ಯಕ್ಷ ರಾದ ಸೇಸಪ್ಪ ನಲಿಕೆಹಾಗೂ ಸಮಿತಿ ಸದಸ್ಯರುಗಳ ಸಮ್ಮುಖದಲ್ಲಿ ಡಿ.29ರಂದು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿ ಯಾಗಿ ಪ್ರಶಾಂತ್ ಕಲ್ಲಾಪು, ಉಪಾಧ್ಯಕ್ಷರಾಗಿ ಕಾಂತಪ್ಪ ಪೆರಿಂಜೆ , ಧರ್ಣಪ್ಪ ಅರುವ, ಲಕ್ಷ್ಮಣ ಜೈನಪೇಟೆ, ಗೌರವ ಸಲಹೆಗಾರರಾಗಿ ರಮೇಶ್ ಪೆರಿಂಜೆ, ಜೊತೆಕಾರ್ಯದರ್ಶಿ ಯಾಗಿ ಶ್ರೀನಿವಾಸ ಮುಂಗೆಲು, ಸಮಿತಿಯ ಸದಸ್ಯರುಗಳಾಗಿ, ಸುರೇಶ್ ಕುಕ್ಕೊಟ್ಟು, ಚಂದಪ್ಪ ಕುಕ್ಕೊಟ್ಟು, ಸುರೇಶ್ ಮುಂಗೆಲು , ಯೋಗೀಶ್ ಧರ್ಮಸ್ಥಳ, ಪ್ರಶಾಂತ ಮುಂಗೆಲು , ರಮೇಶ್ ಕುಕ್ಕೊಟ್ಟು ಶ್ರೀಧರ ಕಾಶಿಪಟ್ಣ , ಗೋಪಾಲ ಅರುವ ,ರಾಜೇಶ್ ಪ್ರಶಾಂತ್ , ಶೇಖರ ಬಂಗಾಡಿ , ಧರ್ಣಪ್ಪ , ಇವರುಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಸಮಿತಿಯ ಉಪಾಧ್ಯಕ್ಷರಾದ ರಾಮು ಶಿಶಿಲ, ಸದಸ್ಯರಾದ ವಿಜಯ್ ಮುಂಡಾಜೆ, ವಿನಯ ಕೊಯ್ಯುರ್, ಜಗದೀಶ ಓಡಿಲ್ನಾಳ ಓಬಯ್ಯ ಧರ್ಮಸ್ಥಳ,ಹಾಗೂ ಸಮಾಜ ಬಾಂಧವರು ಹಾಜರಿದ್ದರು, ಸಂಘದ ಪ್ರಧಾನ ಕಾರ್ಯದರ್ಶಿ ತಿಮ್ಮಪ ವೇಣೂರು ಸ್ವಾಗತಿಸಿ, ಹಾಗೂ ಧನ್ಯವಾದವಿತ್ತರು.

Related posts

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಶಿಶಿಲ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಬಿಜೆಪಿ ಕಾರ್ಯಕರ್ತರಾದ ಚಂದ್ರಶೇಖರ್ ಗೌಡ ಧರ್ಮದಕಳ ಹಾಗೂ ಚೋಮರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಮಾನ್ಯತೆ ರದ್ದಾದ ಕಾಲೇಜು ಕೋಡ್ ನಲ್ಲಿ ಯಾವುದೇ ದಾಖಲಾತಿ ಆಗಿಲ್ಲ: ಅದರ ಮಾನ್ಯತೆ ರದ್ದಿಗೆ ನಾವೇ ಅರ್ಜಿ ಹಾಕಿದ್ದೆವು- ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಯಾವುದೇ ಗೊಂದಲ ಬೇಡಾ: ಎಕ್ಸೆಲ್ ಕಾಲೇಜು ಆಡಳಿತ ಮಂಡಳಿ ಸ್ಪಷ್ಟನೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

Suddi Udaya

ನ.20: ಚಾರ್ಮಾಡಿಯಲ್ಲಿ ಸಹಕಾರ ಸಪ್ತಾಹ ಸಮಾರೋಪ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ನಾಯಕರ ಶೃಂಗಸಭೆ ಕಾರ್ಯಕ್ರಮ

Suddi Udaya
error: Content is protected !!