25.5 C
ಪುತ್ತೂರು, ಬೆಳ್ತಂಗಡಿ
April 24, 2026
ಸಂಘ-ಸಂಸ್ಥೆಗಳು

ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿಯಾಗಿ ಪ್ರಶಾಂತ್ ಕಲ್ಲಾಪು

ಗೋಪಾಲ ಕಾಶಿಪಟ್ಣ,

ಪ್ರಶಾಂತ್ ಕಲ್ಲಾಪು

ಬೆಳ್ತಂಗಡಿ: ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ, ಇದರ ನೂತನ ದೈವಾರಾದನ ಸಮಿತಿಯ ಆಯ್ಕೆಯನ್ನು ತಾಲೂಕು ಸಮಿತಿಯ ಅಧ್ಯಕ್ಷರಾದ ಎಸ್. ಪ್ರಭಾಕರ , ಮಾಜಿ ಅಧ್ಯಕ್ಷ ರಾದ ಸೇಸಪ್ಪ ನಲಿಕೆಹಾಗೂ ಸಮಿತಿ ಸದಸ್ಯರುಗಳ ಸಮ್ಮುಖದಲ್ಲಿ ಡಿ.29ರಂದು ರಚಿಸಲಾಯಿತು.
ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿ ಯಾಗಿ ಪ್ರಶಾಂತ್ ಕಲ್ಲಾಪು, ಉಪಾಧ್ಯಕ್ಷರಾಗಿ ಕಾಂತಪ್ಪ ಪೆರಿಂಜೆ , ಧರ್ಣಪ್ಪ ಅರುವ, ಲಕ್ಷ್ಮಣ ಜೈನಪೇಟೆ, ಗೌರವ ಸಲಹೆಗಾರರಾಗಿ ರಮೇಶ್ ಪೆರಿಂಜೆ, ಜೊತೆಕಾರ್ಯದರ್ಶಿ ಯಾಗಿ ಶ್ರೀನಿವಾಸ ಮುಂಗೆಲು, ಸಮಿತಿಯ ಸದಸ್ಯರುಗಳಾಗಿ, ಸುರೇಶ್ ಕುಕ್ಕೊಟ್ಟು, ಚಂದಪ್ಪ ಕುಕ್ಕೊಟ್ಟು, ಸುರೇಶ್ ಮುಂಗೆಲು , ಯೋಗೀಶ್ ಧರ್ಮಸ್ಥಳ, ಪ್ರಶಾಂತ ಮುಂಗೆಲು , ರಮೇಶ್ ಕುಕ್ಕೊಟ್ಟು ಶ್ರೀಧರ ಕಾಶಿಪಟ್ಣ , ಗೋಪಾಲ ಅರುವ ,ರಾಜೇಶ್ ಪ್ರಶಾಂತ್ , ಶೇಖರ ಬಂಗಾಡಿ , ಧರ್ಣಪ್ಪ , ಇವರುಗಳನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕು ಸಮಿತಿಯ ಉಪಾಧ್ಯಕ್ಷರಾದ ರಾಮು ಶಿಶಿಲ, ಸದಸ್ಯರಾದ ವಿಜಯ್ ಮುಂಡಾಜೆ, ವಿನಯ ಕೊಯ್ಯುರ್, ಜಗದೀಶ ಓಡಿಲ್ನಾಳ ಓಬಯ್ಯ ಧರ್ಮಸ್ಥಳ,ಹಾಗೂ ಸಮಾಜ ಬಾಂಧವರು ಹಾಜರಿದ್ದರು, ಸಂಘದ ಪ್ರಧಾನ ಕಾರ್ಯದರ್ಶಿ ತಿಮ್ಮಪ ವೇಣೂರು ಸ್ವಾಗತಿಸಿ, ಹಾಗೂ ಧನ್ಯವಾದವಿತ್ತರು.

Related posts

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬಳಂಜ ಸಂಘದಿಂದ ಶ್ರೀ ರಾಮತಾರಕ ಮಂತ್ರ

Suddi Udaya

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸುವರ್ಣ ಸಂಭ್ರಮ 2026 ಚಾಲನೆ: ಕಾಳುಮೆಣಸು ಮತ್ತು ಕಾಫಿ ಬೆಳೆಯ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya
error: Content is protected !!