July 23, 2026
Uncategorizedತಾಲೂಕು ಸುದ್ದಿ

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

ಬಂದಾರು : ಡಿ 29 ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ನಿನ್ನೆ ರಾತ್ರಿ ಒಂಟಿ ಸಲಗದ ದಾಳಿ ನಡೆಸಿ ಕೃಷಿ, ಸೊತ್ತುಗಳನ್ನು ನಾಶ ಪಡಿಸಿದೆ.

ಓಟೆಚ್ಚಾರು ಪರಿಸರದ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್ ರವರ ಅಡಿಕೆ ಗಿಡ, ಪೈಪ್ ಲೈನ್ ಹಾನಿಮಾಡಿದ್ದೂ ನೀರಿನ ಬ್ಯಾರೆಲ್ ಅಪ್ಪಚ್ಚಿ ಮಾಡಿದ್ದೂ, ರಸ್ತೆ ಬದಿಯಲ್ಲಿದ್ದ ಮರವನ್ನು ಮಗುಚಿ ನಜ್ಜು

ಗುಜ್ಜು ಮಾಡಿದ್ದೂ ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.
ಆನೆ ದಾಳಿ ನಿರಂತರವಾಗಿ ನಡೀತಾ ಇದೆ ಕೃಷಿಕರಿಗೆ ಆತಂಕ ಹೆಚ್ಚಾಗಿದೆ.

ಅರಣ್ಯ ಇಲಾಖೆ, ಸರ್ಕಾರ ಇದರ ಬಗ್ಗೆ ಯಾಕೆ ಸಮರ್ಪಕವಾದ ಪರಿಹಾರ ನೀಡುತ್ತಿಲ್ಲ ಅನ್ನೋದು ಆನೆದಾಳಿಯಿಂದ ಹಾನಿಗಿಡಾದ ನೊಂದ ಕೃಷಿಕರ ಅಳಲು ವ್ಯಕ್ತವಾಗ್ತಾ ಇದೆ. ಕೂಡಲೇ ಇದರ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಾಗರಿಕರು ಆಗ್ರಹಿಸಿದ್ದಾರೆ.

Related posts

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಬೆಳ್ತಂಗಡಿ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಸಭೆ

Suddi Udaya

ಡಾ. ಸುಬ್ರಹ್ಮಣ್ಯ ಭಟ್ ರವರ ಎರಡನೇ ಕಾದಂಬರಿ “ಪುಟ್ಟಣ್ಣ ಮಾಷ್ಟ್ರು” ಬಿಡುಗಡೆ

Suddi Udaya

ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ

Suddi Udaya

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!