24.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪರಾಧ ಸುದ್ದಿಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

ಬಂದಾರು : ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ಡಿ.29ರಂದು ರಾತ್ರಿ ಒಂಟಿ ಸಲಗದ ದಾಳಿ. ಅಲ್ಲಿನ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್ ರವರ ಅಡಿಕೆ ಗಿಡ, ಪೈಪ್ ಲೈನ್ ಹಾನಿಮಾಡಿದ್ದೂ ನೀರಿನ ಬ್ಯಾರೆಲ್ ಅಪ್ಪಚ್ಚಿ ಮಾಡಿದ್ದೂ, ರಸ್ತೆ ಬದಿಯಲ್ಲಿದ್ದ ಮರವನ್ನು ಮಗುಚಿ ನಜ್ಜು ಗುಜ್ಜು ಮಾಡಿದ್ದೂ ಅಪಾರ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ.

ಆನೆ ದಾಳಿ ನಿರಂತರವಾಗಿ ನಡೀತಾ ಇದೆ ಕೃಷಿಕರಿಗೆ ಆತಂಕ ಹೆಚ್ಚಾಗಿದೆ. ಅರಣ್ಯ ಇಲಾಖೆ, ಸರ್ಕಾರ ಇದರ ಬಗ್ಗೆ ಯಾಕೆ ಸಮರ್ಪಕವಾದ ಪರಿಹಾರ ನೀಡುತ್ತಿಲ್ಲ ಅನ್ನೋದು ಆನೆ ದಾಳಿಯಿಂದ ಹಾನಿಗಿಡಾದ ನೊಂದ ಕೃಷಿಕರ ಅಳಲು ವ್ಯಕ್ತವಾಗಿದೆ.

Related posts

ಉಜಿರೆ : ಅಕ್ರಮ ಮದ್ಯ ಮಾರಾಟ: ವಾಹನ ಸಹಿತ ರೂ. 1.53 ಲಕ್ಷದ ಮದ್ಯ ವಶ

Suddi Udaya

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya

ಮೇಲಂತಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ: ರೂ. 3.74 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 10% ಡಿವಿಡೆಂಡ್

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ಮುಂಡೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ನೂತನ ಯುವಕ ಮಂಡಲಕ್ಕೆ ಚಾಲನೆ, ಬಡ ಕುಟುಂಬಕ್ಕೆ ಆಹಾರ ಕಿಟ್ ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya
error: Content is protected !!