July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಇದರ ಜಂಟಿ ಆಶ್ರಯದಲ್ಲಿ ೨೮ನೇ ವರ್ಷದ ಪ್ರತಿಭಾ ಸಂಗಮವು ಡಿ.28ರಂದು ಅರಳಿಯ ರಂಗಮಂದಿರದಲ್ಲಿ ನಡೆಯಿತು.

ಕಡಬ ಬ್ಯಾಂಕ್ ಆಫ್ ಬರೋಡದ ಶಿವಪ್ರಸಾದ್ ಸುರ್ಯ ಇವರು ಸಭೆಯನ್ನು ಉದ್ಘಾಟಿಸಿದರು. ಸಭಾ ಅಧ್ಯಕ್ಷತೆಯನ್ನು ಮಿತ್ರ ಯುವಕ ಮಂಡಲದ ಅಧ್ಯಕ್ಷ ಚರಣ್ ಕುಮಾರ್ ಪಿ. ವಹಿಸಿದ್ದರು.

ಆರ್ಯಭಟ ಪ್ರಶಸ್ತಿ ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉದಯ್ ಕುಮಾರ್ ಲಾಯಿಲ ರವರನ್ನು ಸನ್ಮಾನಿಸಲಾಯಿತು.

ಕ್ರೀಡಾಕೂಟದಲ್ಲಿ ಗೆದ್ದ ಕ್ರೀಡಾಪಟುಗಳಿಗೆ ಬಹುಮಾನ ನೀಡಿ, ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡ ಊರಿನ ಪ್ರತಿಭೆಗಳನ್ನು ವೇದಿಕೆಯಲ್ಲಿ ಗುರುತಿಸಲಾಯಿತು.

ವೇದಿಕೆಯಲ್ಲಿ ಕೊಯ್ಯೂರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ದಯಾಮಣಿ ರವೀಂದ್ರನಾಥ್ ಮತ್ತು ಯುವ ಸಂಕೀರ್ಣದ ಅಧ್ಯಕ್ಷ ಲಕ್ಷ್ಮಣ್ ಜಿ.ಎಸ್. ಎಳಚಿತ್ತಾಯನಗರ, ಮಿತ್ರ ಮಹಿಳಾ ಮಂಡಲದ ಅಧ್ಯಕ್ಷ ವತ್ಸಲಾ ಸಂತೋಷ್ ಗೌಡ ಉಪಸ್ಥಿತರಿದ್ದರು.

ವಿಜಯ್ ಕುಮಾರ್ ಕೊಡಿಯಲ್‌ಬೈಲ್ ನಿರ್ದೇಶನದ ಶಿವದೂತೆ ಗುಳಿಗೆ ನಾಟಕ ಪ್ರದರ್ಶನಗೊಂಡಿತು.
ಚೇತನ್ ಬಂಗೇರ ಸ್ವಾಗತಿಸಿ, ನಿಶಿತ್ ಬಂಗೇರ ಕಾರ್ಯಕ್ರಮ ನಿರೂಪಿಸಿ ಪಮಿತಾ ವಂದಿಸಿದರು.

Related posts

ಲಾಯಿಲ 38 ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಗಣೇಶ್ ಆರ್, ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್, ಕೋಶಾಧಿಕಾರಿಯಾಗಿ ದಿನೇಶ್ ಶೆಟ್ಟಿ

Suddi Udaya

ನ್ಯೂ ವೈಬ್ರೆಂಟ್ ಕಾಲೇಜು ಪಿಯು ಫಲಿತಾಂಶದಲ್ಲಿ ಸರ್ವಶ್ರೇಷ್ಠ ಸಾಧನೆ: ಧನುಷ್ ಗುತ್ತಿ 598 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ತಣ್ಣೀರುಪಂತ: ಪಾಲೇದು ಮಹಮ್ಮಾಯಿ ದೇವಿಯ ಅಂಗಾರ ಪೂಜೆ

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya
error: Content is protected !!