24.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರಾಯ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಬಳ್ಳಮಂಜ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಕಾರಂದೂರು ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕರಾಯ 110ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮೂರುಗೋಳಿ, ಕುದ್ರಡ್ಕ, ತೆಕ್ಕಾರು, ಪಾಂಡವರ ಕಲ್ಲು, ಕಕ್ಕೆಪದವು ಫೀಡರುಗಳಲ್ಲಿ ಡಿ.31ರ ಮಂಗಳವಾರದಂದು ಬೆಳಿಗ್ಗೆ ಗಂಟೆ:10ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ. ಗ್ರಾಹಕರು ಸಹಕರಿಸಲು ಕೋರಲಾಗಿದೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ

Suddi Udaya

ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಗೆ ಬೆಂಕಿ

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!