September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜ.6: ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

ಮಿತ್ತಬಾಗಿಲು: ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವವು ಮಾಜಿ ಪ್ರಧಾನಿ ಮನ್‌ಮೋಹನ್ ಸಿಂಗ್ ರವರು ವಿಧಿವಶರಾದ ಕಾರಣ ರದ್ದು ಮಾಡಲಾಗಿದ್ದು, ಜ.6ರಂದು ಅಮೃತ ಮಹೋತ್ಸವದ ಕಾರ್ಯಕ್ರಮವು ನಡೆಯಲಿದೆ ಎಂದು ಸಮಿತಿಯವರು ತಿಳಿಸಿದ್ದಾರೆ.

Related posts

ರೋಟರಿ ಕ್ಲಬ್ ವತಿಯಿಂದ ಅಮೂಲ್ ಸಾವಯುವ ಗೊಬ್ಬರದ ಪ್ರಾತ್ಯಕ್ಷಿಕೆ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya

ಬಲಿಪ ಪ್ರಸಾದ ಸಂಸ್ಮರಣೆ ಸರಣಿ ಕಾರ್ಯಕ್ರಮ : ಕಾನರ್ಪ ಉಮೇಶ ಆಚಾರ್ಯರಿಗೆ ಸನ್ಮಾನ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಉಜಿರೆಯ ಅನುಗ್ರಹ ಆಂ.ಮಾ. ಶಿಕ್ಷಣ ಸಂಸ್ಥೆಗೆ ಹಲವು ಪ್ರಶಸ್ತಿಗಳು

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ

Suddi Udaya

ಪಿಲಿಚಾಮುಂಡಿಕಲ್ಲು ದೊಂಪದಬಲಿ ಉತ್ಸವ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷ ವಿಶ್ವನಾಥ ಕೋಟ್ಯಾನ್ ನಿಧನ

Suddi Udaya
error: Content is protected !!