25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

ಧರ್ಮಸ್ಥಳ: ಭಾರತೀಯ ಜೈನ್‌ಮಿಲನ್ ಆಶ್ರಯದಲ್ಲಿ ೨೦೨೫ರ ಜ.೪ ಮತ್ತು ೫ ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣಪತ್ರವನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಮಂಗಳೂರು ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್ ಬಂಟ್ವಾಳ, ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್, ನಿರ್ದೇಶಕ ಬಿ. ಪ್ರಮೋದ ಕುಮಾರ್, ಬೆಳ್ತಂಗಡಿ ಜೈನ್‌ಮಿಲನ್ ಅಧ್ಯಕ್ಷ ನವೀನ್‌ ಕುಮಾರ್ ಜೈನ್, ಉಜಿರೆ ಹಾಗೂ ಕಾರ್ಯದರ್ಶಿ ಸಂಪತ್‌ ಕುಮಾರ್ ಮತ್ತು ಸಮ್ಯಕ್‌ ಜೈನ್ ಉಪಸ್ಥಿತರಿದ್ದರು.

Related posts

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಚುನಾವಣೆ; ಸತತ ಮೂರನೇ ಅವಧಿಗೆ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಸುಂದರ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ರತ್ನಾಕರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya
error: Content is protected !!